Friday, January 30, 2026

#sexual harassement

ಕನ್ನಡದ ನಟಿಗೆ ಲೈಂಗಿಕ ಕಿರುಕುಳ : ನಿರ್ಮಾಪಕ ಅರವಿಂದ್ ರೆಡ್ಡಿ ಬಂಧನ

ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಎವಿಆರ್‌ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ಚಂದನ್ ಅವರ ನೇತೃತ್ವದ ತಂಡ ಶ್ರೀಲಂಕಾದಿಂದ ಬೆಂಗಳೂರಿಗೆ ಮರಳುತ್ತಿದ್ದ ಅರವಿಂದ್‌ನ್ನು ವಶಕ್ಕೆ ಪಡೆದುಕೊಂಡಿದ್ದು, ಕಳೆದ ತಿಂಗಳು 17ರಂದು ನಟಿಯ ದೂರು ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. 2021ರಲ್ಲಿ ನಟಿ–ಅರವಿಂದ್ ಪರಿಚಯ ಹೆಚ್ಚಾಗಿದ್ದು, 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್...

KOLKATTA : ಅತ್ತಿಗೆಯನ್ನ 3 ಪೀಸ್ ಮಾಡಿದ ಮೈದುನ

ಈ ಹಿಂದೆ ದೇಶದಲ್ಲಿ ಶ್ರದ್ಧಾ ಕೊಲೆ ಕೇಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆಕೆಯ ಪ್ರಿಯಕರನೇ ಆಕೆಯ ದೇಹವನ್ನ ತುಂಡು ತುಂಡಾಗಿ ಮಾಡಿ ಫ್ರೀಡ್ಜ್ ನಲ್ಲಿಟ್ಟು ನಂತರ ಅದನ್ನ ಯಾರಿಗೂ ಕಾಣದ ಹಾಗೆ ವಿಲೇವಾರಿ ಮಾಡ್ತಿದ್ದ. ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲೂ ನಡೆದಿತ್ತು. ಅಂದಹಾಗೆ ಈ ವಿಷಯ ಈಗ್ಯಾಕೆ ಅನ್ನೋದಾದ್ರೆ , ಸದ್ಯ ಇದೇ ಮಾದರಿಯ...

Kolkata doctor rape-murder case: ಕೋಲ್ಕತ್ತಾ ‘ಹತ್ಯಾ’ಚಾರಿಯ ವಿಕೃತ ಕ್ರೌರ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ತನಿಖಾಧಿಕಾರಿಗಳು

ಕೋಲ್ಕತ್ತಾ: ದೇಶವ್ಯಾಪಿ ಭಾರಿ ಸಂಚಲನ ಮೂಡಿಸಿರೋ ಆರ್.ಜಿ ಕಾರ್ ಆಸ್ಪತ್ರೆ (RG Kar Medical College)ಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ತರಬೇತಿ ನಿರತ ವೈದ್ಯೆ ಮೇಲೆ ಕ್ರೌರ್ಯ ಎಸಗಿರೋ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ. ಈ ಮಧ್ಯೆ ಕಾಮುಕ ಸಂಜಯ್...

6 ವರ್ಷದ ಮೊಮ್ಮಗಳ ಮೇಲೆ ಅಜ್ಜನಿಂದಲೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ತಾಯಿ ಕೆಲಸಕ್ಕೆ ಹೋದಾಗ ಅಜ್ಜನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನ ಅನ್ವಯ 60 ವರ್ಷದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ...

Hariyana: ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಮಹಿಳಾ ಕೋಚ್ ಅಮಾನತು

ಹರ್ಯಾಣ :ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ಅವರನ್ನು ನೀತಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅವರ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಗಸ್ಟ್ 11 ರಂದು ಹರಿಯಾಣದ ಕ್ರೀಡಾ ಇಲಾಖೆಯ ನಿರ್ದೇಶಕ ಯಶೇಂದ್ರ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಅಮಾನತಿಗೆ ಕಾರಣಗಳನ್ನು ಉಲ್ಲೇಖಿಸಲಾಗಿಲ್ಲ. ಆದಾಗ್ಯೂ, ಅಶಿಸ್ತು ಮತ್ತು...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img