Saturday, March 15, 2025

SFI

ಅವೈಜ್ಞಾನಿಕ ಫಲಿತಾಂಶ ಬೇಡ:ವಿದ್ಯಾರ್ಥಿಗಳ ಹೋರಾಟ…!

ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು. ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...
- Advertisement -spot_img

Latest News

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...
- Advertisement -spot_img