Sunday, September 20, 2026

SFI

ಅವೈಜ್ಞಾನಿಕ ಫಲಿತಾಂಶ ಬೇಡ:ವಿದ್ಯಾರ್ಥಿಗಳ ಹೋರಾಟ…!

ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು. ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img