Tuesday, September 8, 2026

Shabari malai

ಶಬರಿಮಲೆ ಬಳಿಕ “ಗುರುವಾಯೂರಪ್ಪ”ನಿಗೂ ಕನ್ನ?

ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್‌ ಪರಿಶೀಲನೆ ಕೊರತೆಯಿಂದಾಗಿ,...

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ !

ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್‌ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್‌ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img