Wednesday, July 2, 2025

ShabariMala

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

ನಿಖಿಲ್ ಗೆಲುವಿಗಾಗಿ ಅಯ್ಯಪ್ಪನ ಮೊರೆ ಹೋದ ಅಭಿಮಾನಿಗಳು..!

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ. ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img