Monday, May 11, 2026

ShabariMala

ಶಬರಿಮಲೆ ಕಳುವಾದ ಚಿನ್ನಕ್ಕೂ ಬಳ್ಳಾರಿಗೂ ಇರೋ ಲಿಂಕ್ ಏನು?

ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣದ ತನಿಖೆಯನ್ನ ಕೇರಳ SIT ವೇಗವಾಗಿ ಮುಂದುವರೆಸುತ್ತಿದೆ. ಸುಮಾರು 4 ಕಿಲೋ ಚಿನ್ನ ಕಳುವಾದ ಪ್ರಕರಣದಲ್ಲಿ, ತನಿಖಾಧಿಕಾರಿಗಳು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿ ಚಿನ್ನದ ಅಂಗಡಿ ಮಾಲೀಕನು, ತಾನು ಆ ಚಿನ್ನವನ್ನು ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ತನಿಖೆಯ ಹಿನ್ನಲೆಯಲ್ಲಿ, ಎಸ್‌ಐಟಿ ತಂಡವು ಚಿನ್ನ ಮಾರಾಟ ಮಾಡಿದ...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

ನಿಖಿಲ್ ಗೆಲುವಿಗಾಗಿ ಅಯ್ಯಪ್ಪನ ಮೊರೆ ಹೋದ ಅಭಿಮಾನಿಗಳು..!

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ. ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img