Wednesday, December 24, 2025

shabarimalai

ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..

Shabarimalai: ಪ್ರತೀವರ್ಷ ಪುರುಷ ಮಾಲಾಧಾರಿಗಳು , ಸಂಕ್ರಾಂತಿ ಹೊತ್ತಿಗೆ ಶಬರಿಮಲೆಗೆ ಹೋಗಿ, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಹೆಣ್ಣು ಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರಿಗೆ ಶಬರಿಮಲೆಗೆ ಪ್ರವೇಶವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ, ಮಂಗಳಮುಖಿಯೊಬ್ಬಳು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಡೆಯುವ ಪೂಜೆಯಲ್ಲಿ ನಿಶಾ ಎಂಬ ಮಂಗಳಮುಖಿ ಪ್ರತೀ...
- Advertisement -spot_img

Latest News

ಓರ್ವ ನಿರ್ದೇಶಕ ನಿಮ್ ಕಥೆ ಚೆನ್ನಾಗಿದ್ರೆ ಚಪ್ಪಲಿ ತಲೇಲಿ ಇಟ್ಕೋತೀನಿ ಅಂದ್ರು: ರೂಪಾ ಅಯ್ಯರ್

Sandalwood: ನಿಮ್ಮ ಜೀವನದಲ್ಲಿ ನೀವು ಅವಮಾನವನ್ನು ಎದುರಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕಿ ರೂಪಾ ಅಯ್ಯರ್, ಹಲವಾರು ಜನ ಅವಮಾನ ಮಾಡಿರುವ ಬಗ್ಗೆ ಮತ್ತು ಆ...
- Advertisement -spot_img