Tuesday, May 12, 2026

shabarimalai

ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..

Shabarimalai: ಪ್ರತೀವರ್ಷ ಪುರುಷ ಮಾಲಾಧಾರಿಗಳು , ಸಂಕ್ರಾಂತಿ ಹೊತ್ತಿಗೆ ಶಬರಿಮಲೆಗೆ ಹೋಗಿ, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಹೆಣ್ಣು ಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರಿಗೆ ಶಬರಿಮಲೆಗೆ ಪ್ರವೇಶವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ, ಮಂಗಳಮುಖಿಯೊಬ್ಬಳು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಡೆಯುವ ಪೂಜೆಯಲ್ಲಿ ನಿಶಾ ಎಂಬ ಮಂಗಳಮುಖಿ ಪ್ರತೀ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img