ಶಬರಿಮಲೆ ದೇಗುಲದಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಭಕ್ತರ ಭಾರೀ ಒಳಹರಿವು ಕಂಡುಬಂದಿದೆ. ಯಾತ್ರಿಕರ ಕಾಲ್ತುಳಿತ ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಭಾಯಿಸುವ ಸಲುವಾಗಿ, ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಸ್ಪಾಟ್ ಬುಕ್ಕಿಂಗ್ಗಳನ್ನು ದಿನಕ್ಕೆ ಗರಿಷ್ಠ ಐದು ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ದೈನಂದಿನ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಕೆ ಮಾಡಲಾಗಿದೆ.
ಬುಧವಾರ ನಡೆದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳು...
Spiritual News: ಭಾರತದಲ್ಲಿ ಮಡಿಯನ್ನು ಹಾಗೆ ಇರಿಸಿಕೊಂಡು ಬಂದ ಪ್ರಸಿದ್ಧ ದೇವಸ್ಥಾನವೆಂದರೆ ಶಬರಿ ಮಲೆ ಐಯ್ಯಪ್ಪ ದೇವಸ್ಥಾನ. ಅಯ್ಯಪ್ಪ ದೇವಸ್ಥಾನದಲ್ಲಿ 18 ಮೆಟ್ಟಿಲುಗಳಿದೆ. ಇದನ್ನು ಹತ್ತಿದಾಗ, ಅಯ್ಯಪ್ಪನಿರುವ ಗರ್ಭಗುಡಿ ಕಾಣಸಿಗುತ್ತದೆ. ಆ 18 ಮೆಟ್ಟಿಲುಗಳಿಗೂ ಅರ್ಥವಿದೆ. ಹಾಗಾದ್ರೆ 18 ಮೆಟ್ಟಿಲುಗಳಿಗಿರುವ ಅರ್ಥವೇನು ಅಂತಾ ತಿಳಿಯೋಣ ಬನ್ನಿ..
ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರಿಯಗಳನ್ನು ಪ್ರತಿನಿಧಿಸುತ್ತದೆ. ಕಣ್ಣು, ಕಿವಿ,...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...