Sunday, May 3, 2026

Shabarimale

ಸ್ವಾಮಿಯೇ ಅಯ್ಯಪ್ಪ ಕಾಪಡಪ್ಪ! ಶಬರಿಮಲೆ ಯಾತ್ರೆಗೆ ಕೋರ್ಟ್ ಬ್ರೇಕ್

ಶಬರಿಮಲೆ ದೇಗುಲದಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಭಕ್ತರ ಭಾರೀ ಒಳಹರಿವು ಕಂಡುಬಂದಿದೆ. ಯಾತ್ರಿಕರ ಕಾಲ್ತುಳಿತ ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಭಾಯಿಸುವ ಸಲುವಾಗಿ, ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಸ್ಪಾಟ್‌ ಬುಕ್ಕಿಂಗ್‌ಗಳನ್ನು ದಿನಕ್ಕೆ ಗರಿಷ್ಠ ಐದು ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ದೈನಂದಿನ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಬುಧವಾರ ನಡೆದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳು...

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿರುವ 18 ಮೆಟ್ಟಿಲಿನ ಅರ್ಥವೇನು..?

Spiritual News: ಭಾರತದಲ್ಲಿ ಮಡಿಯನ್ನು ಹಾಗೆ ಇರಿಸಿಕೊಂಡು ಬಂದ ಪ್ರಸಿದ್ಧ ದೇವಸ್ಥಾನವೆಂದರೆ ಶಬರಿ ಮಲೆ ಐಯ್ಯಪ್ಪ ದೇವಸ್ಥಾನ. ಅಯ್ಯಪ್ಪ ದೇವಸ್ಥಾನದಲ್ಲಿ 18 ಮೆಟ್ಟಿಲುಗಳಿದೆ. ಇದನ್ನು ಹತ್ತಿದಾಗ, ಅಯ್ಯಪ್ಪನಿರುವ ಗರ್ಭಗುಡಿ ಕಾಣಸಿಗುತ್ತದೆ. ಆ 18 ಮೆಟ್ಟಿಲುಗಳಿಗೂ ಅರ್ಥವಿದೆ. ಹಾಗಾದ್ರೆ 18 ಮೆಟ್ಟಿಲುಗಳಿಗಿರುವ ಅರ್ಥವೇನು ಅಂತಾ ತಿಳಿಯೋಣ ಬನ್ನಿ.. ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರಿಯಗಳನ್ನು ಪ್ರತಿನಿಧಿಸುತ್ತದೆ. ಕಣ್ಣು, ಕಿವಿ,...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img