National News: ರಾಮನನ್ನು ಕಾಣಲು ಅದೆಷ್ಟೋ ಜನ ಚಡಪಡಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾವೂ ಭಾಗಿಯಾಗಬೇಕೆಂದು ಹಲವರು ಇಷ್ಟಪಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಅಲ್ಲಿ ಕೆಲವೇ ಕೆಲವು ಗಣ್ಯರು, ಭಕ್ತರು ಮಾತ್ರ ಸೇರುವಷ್ಟು ವ್ಯವಸ್ಥೆ ಇದೆ. ಆದರೂ ಕೆಲ ಭಕ್ತರು ಸೈಕಲ್ ಏರಿ, ಪಾದಯಾತ್ರೆ ಮಾಡಿಯಾದರೂ, ನಾವು ರಾಮಲಲ್ಲಾ ದರ್ಶನ ಮಾಡೇ ಮಾಡುತ್ತೇವೆ ಎಂದು...
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ...