National News: ರಾಮನನ್ನು ಕಾಣಲು ಅದೆಷ್ಟೋ ಜನ ಚಡಪಡಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾವೂ ಭಾಗಿಯಾಗಬೇಕೆಂದು ಹಲವರು ಇಷ್ಟಪಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಅಲ್ಲಿ ಕೆಲವೇ ಕೆಲವು ಗಣ್ಯರು, ಭಕ್ತರು ಮಾತ್ರ ಸೇರುವಷ್ಟು ವ್ಯವಸ್ಥೆ ಇದೆ. ಆದರೂ ಕೆಲ ಭಕ್ತರು ಸೈಕಲ್ ಏರಿ, ಪಾದಯಾತ್ರೆ ಮಾಡಿಯಾದರೂ, ನಾವು ರಾಮಲಲ್ಲಾ ದರ್ಶನ ಮಾಡೇ ಮಾಡುತ್ತೇವೆ ಎಂದು...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...