ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್ನಲ್ಲಿ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...