Saturday, March 21, 2026

Shahapura

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img