Wednesday, February 4, 2026

Shahapura

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img