Tuesday, August 5, 2025

Shahapura

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img