Tuesday, May 5, 2026

Shahapura

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img