Friday, August 21, 2026

shahara police station

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img