Sunday, July 5, 2026

shahara police station

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img