Wednesday, May 20, 2026

shahara police station

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img