ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ...