Tuesday, July 21, 2026

Shahu Maharaj

ನಾವೆಲ್ಲಾ ಒಂದಾಗಲು ಕಾಲ ಬಂದಿದೆ: ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img