Wednesday, October 22, 2025

shailesh

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img