ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...