Sunday, October 26, 2025

shakthi yojana

Shakthi Yojane:ಫ್ರೀ ಬಸ್ ಆಟೋ ಚಾಲಕರಿಗೆ ಮುಳುವಾಯ್ತಾ ?

ಕೃಷ್ಣರಾಜ ನಗರ : ಶಕ್ತಿಯೋಜನೆ ಜಾರಿಯಾದಾಗಿನಿಂದ ಅಂಗವಿಕಲ ಆಟೋ ಚಾಲಕರ ಬದುಕಿಗೆ ಕಲ್ಲು ಹಾಕಿದ ಕಾಂಗ್ರೆಸ್ ಸರ್ಕಾರ ! ಎಂದು ಆಟೋ ಚಾಲಕರು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ, ಅನ್ನ ಭಾಗ್ಯ ಯೋಜನೆ ಎಂದು ಘೋಷಣೆ ಮಾಡಿದ ಕಾಂಗ್ರೇಸ್ ಸರ್ಕಾರ ಹಣದ ಭಾಗ್ಯ ಮಾಡಿದೆ, ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ? ಮಹಿಳೆಯರು ಮಾತ್ರಾನ ಈ...

“ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿದೆ”..?!

District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ  ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img