Saturday, August 8, 2026

#shakthi yojene

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img