Political News: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರಕ್ಕೆ ಬಿಎಸ್ಎಫ್ ಹಾಗೂ ಬಿಜೆಪಿಯೇ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ. ಗಲಭೆಯ ಕುರಿತು ಮುಸ್ಲಿಂ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿರುವ ಅವರು, ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರ ಪೂರ್ವನಿಯೋಜಿತವಾಗಿದೆ. ಇದರಲ್ಲಿ ಬಿಎಸ್ಎಫ್ ಭಾಗಿಯಾಗಿದೆ. ಅದರಲ್ಲೂ ಕೇಂದ್ರಿಯ ತನಿಖಾ ಸಂಸ್ಥೆಗಳೂ...
Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಶಾಕ್ ನೀಡಿದ್ದಾರೆ. ಇನ್ನೂ ಕಳೆದ ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿಗೆ ಭೇಟಿ ನೀಡಿದ್ದ ಅಮಿತ್ ಶಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ...
Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಮಾಡಿರುವ ಬಿಜೆಪಿಯ...
Political News: ರಾಜ್ಯದ ಬಹುತೇಕ ಎಲ್ಲ ಸಮುದಾಯಗಳನ್ನು ತೀವ್ರ ಕುತೂಹಲಕ್ಕೆ ದೂಡಿರುವ ಜಾತಿ ಗಣತಿ ವರದಿಯ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈ ವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಮುಖವಾಗಿ ರಾಜಕೀಯವಲ್ಲದೆ ಎಲ್ಲ ಸಮುದಾಯಗಳಲ್ಲೂ ಸಹ ಇದರ ಕಿಚ್ಚು ದಿನಕಳೆದಂತೆಲ್ಲ ಹೆಚ್ಚಾಗುತ್ತಾ ಹೋಗುತ್ತಿದೆ. ಅಲ್ಲದೆ ಜಾತಿ ಗಣತಿ ವರದಿಯನ್ನು ಮಂಡಿಸಿದ್ದ ರಾಜ್ಯ...
Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....
Web News: ಸಿಗರೇಟ್. ಕೆಲವರು ಒತ್ತಡದಿಂದ ಹೊರಬರಲು ಉಪಯೋಗಿಸುವ ವಸ್ತು. ಅದೆಷ್ಟೋ ಜನ ಉಸಿರು ತೆಗೆದ ವಸ್ತು. ಸಿಗರೇಟ್ ಸೇದುವುದರಿಂದ ಆರೋಗ್ಯಕ್ಕೆ ಎಷ್ಟು ನಷ್ಟ ಅಂತಾ ಎಲ್ಲರಿಗೂ ಗೊತ್ತು. ಆದರೆ ಹಲವರು ಚಟ ಬಿಡಲು ಕೇಳುವುದಿಲ್ಲ. ಆ ರೀತಿ ಚಟ ಹಿಡಿಸಿಕೊಂಡಿರುತ್ತಾರೆ. ಹಾಗಾದ್ರೆ ಈ ರೇಂಜಿಗೆ ಮತ್ತು ಬರಿಸುವ ಸಿಗರೇಟ್ ಯಾಕೆ, ಯಾವಾಗ ಮತ್ತು...
News: ಇತ್ತೀಚೆಗೆ ಎಲ್ಲೆಡೆ ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್ಲೈನ್ ಬೆಟ್ಟಿಂಗ್ ಬಲೆಗೆ ಬೀಳುತ್ತಿದ್ದಾರೆ. ಆನ್ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್ಗಳಲ್ಲಿ ಆಡಿ,...
Health Tips: ಗರ್ಭಾವಸ್ಥೆಯಲ್ಲಿದ್ದಾಗ, ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಯಾಕಂದ್ರೆ ಗರ್ಭಾವಸ್ಥೆಯಲ್ಲಿದ್ದಾಗ, ಓರ್ವ ಮಹಿಳೆ ಬರೀ ತನ್ನ ಕಾಳಜಿ ಮಾಡುವುದಷ್ಟೇ ಅಲ್ಲ. ಆಕೆಯ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ಮತ್ತು ಭವಿಷ್ಯದ ಬಗ್ಗೆ ಕಾಳಜಿ ಮಾಡುತ್ತಿರುತ್ತಾಳೆ. ನಾವು ನೀವು ಇಷ್ಟು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದೇವೆ ಅಂದ್ರೆ, ನಮ್ಮನ್ನು ಹೆತ್ತಿರುವ ತಾಯಂದಿರುವ, ನಾವು ಹೊಟ್ಟೆಯಲ್ಲಿರುವಾಗ, ನಮ್ಮ...
Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್ ಬೋರ್ಡ್ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.
https://youtu.be/ZftSU_zMrAU
ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..!
ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...
Health Tips: ಪುಟ್ಟ ಮಕ್ಕಳಿಗೆ ಹೆಚ್ಚಿನ ಜನರು ಸ್ನಾನ ಮಾಡಿಸಿದ ಬಳಿಕ ಮೈ ತುಂಬ ಘಮ ಘಮ ಎನ್ನಲಿ ಎಂದು ಪೌಡರ್ ಹಚ್ಚುತ್ತಾರೆ. ಮನೆಗೆ ಮಗುವನ್ನು ನೋಡಲು ಬಂದವರಿಗೆ, ಮಗು ಚೆಂದಗಾಣಲಿ ಎಂದು ಮಗುವಿಗೆ ಪೌಡರ್, ಕಾಡಿಗೆ ಹಚ್ಚುತ್ತಾರೆ. ಆದರೆ ಇದರಿಂದ ಮುಂದೆ ಮಗುವಿನ ಆರೋಗ್ಯ ಹದಗೆಟ್ಟು ಹೋಗಬಹುದು. ಅದು ಹೇಗೆ ಎಂದು ವೈದ್ಯರೇ...