Wednesday, April 15, 2026

Shakti collective

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು ರಷ್ಯಾದ ಕಟ್ಟಡಗಳ ಮೇಲೆ ಹರಿಬಿಟ್ಟು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ವಸತಿ ಕಟ್ಟಡಗಳು, ಆಸ್ಪತ್ರೆಗಳು, ಶಾಲೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಎಷ್ಟು ಸಾವು ನೋವು ಸಂಬವಿಸಿದೆ ಎಂದು ಇದುವರೆಗೂ...

ಹೊಕ್ಕಳಿಗೆ ಹರಳೆಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಉತ್ತಮ ಪ್ರಯೋಜನಗಳಿಗೆ ಗೊತ್ತಾ..?

Health Tips: ಹರಳೆಣ್ಣೆ ದೇಹಕ್ಕೆ ತಂಪು ನೀಡುವ ವಸ್ತು. ಹಾಗಾಗಿಯೇ ಇದನ್ನು ತಲೆಗೆ ಹಚ್ಚುವಾಗ, ಕೊಂಚ ಬಿಸಿ ಮಾಡಿ ಹಚ್ಚಲಾಗುತ್ತದೆ. ತೆಂಗಿನ ಎಣ್ಣೆ, ಹರಳೆಣ್ಣೆ ಮತ್ತು ವಿಟಾಮಿನ್ ಈ ಎಣ್ಣೆಯನ್ನು ಬಿಸಿ ಮಾಡಿ, ತಲೆಗೆ ಹೆಚ್ಚುವುದರಿಂದ ಕೂದಲು ದಡ್ಡವಾಗಿ ಬೆಳೆಯುತ್ತದೆ. ಆದರೆ ಇಂದು ನಾವು ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ನಮಗೆ ಏನೇನು ಉಪಯೋಗವಾಗುತ್ತದೆ ಎಂದು...

Health Tips: ಪ್ರತಿದಿನ ಒಂದು ನೆಲ್ಲಿಕಾಯಿ ಸೇವಿಸಿ, ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ

Health Tips: ನೆಲ್ಲಿಕಾಯಿ ಅಂದ್ರೆ ಆರೋಗ್ಯಕ್ಕೆ ಅತ್ಯದ್ಭುತ ಲಾಭ ಕೊಡುವ ತರಕಾರಿ. ಆದರೆ ಇದನ್ನು ಕಂಡರೆ, ತಿನ್ನದೇ ಹೋಗುವವರೇ ಹೆಚ್ಚು. ಆದರೆ ನೀವು ಸಿಹಿ ಉಪ್ಪಿನಕಾಯಿ, ಖಾರ ಉಪ್ಪಿನಕಾಯಿ, ನೆಲ್ಲಿಕಾಯಿ ಚಾಕೋಲೇಟ್ ಹೀಗೆ ಮಾಡಿ, ತಿನ್ನಲು ಕೊಡಬಹುದು. ಈ ರೀತಿ ತಿನ್ನಲು ಕೊಟ್ಟರೆ, ರುಚಿಯೂ, ಆರೋಗ್ಯಕರವೂ ಇರುತ್ತದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಸೇವನೆಯಿಂದ...

ಬಿಸಿ ನೀರಿಗೆ ಒಂದು ಸ್ಪೂನ್ ತುಪ್ಪ ಹಾಕಿ ಕುಡಿದರೆ ಸಿಗುತ್ತದೆ ಈ ಆರೋಗ್ಯಕರ ಲಾಭ

Health Tips: ತುಪ್ಪದ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತದೆ. ಸಣ್ಣ ವಯಸ್ಸಿನಿಂದಲೇ ಯಾರು ತುಪ್ಪದ ಸೇವನೆ ಮಾಡುತ್ತಾರೋ, ಅಂಥ ಮಕ್ಕಳು ಗಟ್ಟಿಮುಟ್ಟಾಗಿರುತ್ತಾರೆ. ಹಾಗಾಗಿಯೇ ಗರ್ಭಾವಸ್ಥೆಯಲ್ಲಿದ್ದಾಗ, ತುಪ್ಪ ತಿನ್ನಲು ಹೇಳಲಾಗುತ್ತದೆ. ಇದರ ಜೊತೆಗೆ ಪ್ರತಿದಿನ ಬಿಸಿ ನೀರಿಗೆ 1 ಸ್ಪೂನ್ ತುಪ್ಪ ಹಾಕಿ ಕುಡಿದರೂ ನಿಮಗೆ ಅತ್ಯುತ್ತಮ ಆರೋಗ್ಯಕರ ಲಾಭವಾಗಲಿದೆ. ಏನದು...

ಈ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮಾಡಿ ಮುಗಿಸಬೇಕು ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....

Chanakya Neeti: ಬೇಗ ಉದ್ಧಾರವಾಗಬೇಕು ಅಂದ್ರೆ, ಚಾಣಕ್ಯರ ಈ ಮಾತನ್ನು ಕೇಳಿ

Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ. ಚೆನ್ನಾಗಿ ಪರಿಶ್ರಮ ಪಡಬೇಕು....

ಆಫೀಸಿನಲ್ಲಿ ಲಂಚ್ ಟೈಮಲ್ಲಿ ಬಿಸಿ ಬಿಸಿ ಊಟ ಮಾಡ್ಬೇಕಾ..? ಹಾಗಾದ್ರೆ ಈ ಲಂಚ್ ಬಾಕ್ಸ್ ನೋಡಿ

Tech News: ಬೆಳಿಗ್ಗೆ ಬೇಗ ಎದ್ದು, ಅರ್ಜೆಂಟ್ ಅರ್ಜೆಂಟ್ ಆಗಿ ತಿಂಡಿ ತಿಂದು, ಆಫೀಸಿಗೆ ಹೋಗುವವರು, ಮಧ್ಯಾಹ್ನದ ಊಟವಾದ್ರೂ ನೆಮ್ಮದಿಯಾಗಿ ಮಾಡಬೇಕು ಅಂದುಕೊಳ್ಳುತ್ತಾರೆ. ಆದರೆ ಕೆಲವು ಸಾರಿ ಎಷ್ಟೇ ಬಿಸಿ ಬಿಸಿ ಆಹಾರವನ್ನು ಡಬ್ಬಿಗೆ ತುಂಬಿಸಿ ಕೊಟ್ರೂ, ಆಫೀಸಿಗೆ ಹೋಗುವಾಗ, ಅದು ತಣ್ಣಗಾಗುತ್ತದೆ. ಹಾಗಾಗಿ ನಾವಿಂದು ಒಂದು ಲಂಚ್ ಬಾಕ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ...

Web News: ವಸ್ತುಗಳನ್ನು ಮದುವೆಯಾದ ವಿಚಿತ್ರ ಮನುಷ್ಯರು ಇವರು

Web News: ಮದುವೆ ಅಂದರೆ ಓರ್ವ ವ್ಯಕ್ತಿಯ ಜೀವನವನ್ನೇ ಬದಲಿಸುವ ಘಟನೆ. ಅದು ಹೆಣ್ಣಿನ ಜೀವನವಾದರೂ ಇರಬಹುದು. ಗಂಡಿನ ಜೀವನವಾದರೂ ಇರಬಹುದು. ಉತ್ತಮ ರೀತಿ ಅಥವಾ ಉತ್ತಮವಲ್ಲದ ರೀತಿಯಿಂದಲೂ ಜೀವನ ಬದಲಾಗಬಹುದು. ಆದರೆ ತಮ್ಮ ಜೀವನ ಇದ್ದ ಹಾಗೇ ಇರಲಿ, ಚೇಂಜ್ ಆಗೋದೇ ಬೇಡಾ ಅಂತಾ ಡಿಸೈಡ್ ಮಾಡಿರುವ ಕೆಲ ವ್ಯಕ್ತಿಗಳು ಮದುವೆಯಾಗದೇ, ಅನ್‌ಮ್ಯಾರೀಡ್...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img