Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು ರಷ್ಯಾದ ಕಟ್ಟಡಗಳ ಮೇಲೆ ಹರಿಬಿಟ್ಟು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ವಸತಿ ಕಟ್ಟಡಗಳು, ಆಸ್ಪತ್ರೆಗಳು, ಶಾಲೆಗಳಿಗೆ ಹಾನಿಯಾಗಿದೆ.
ಈ ಘಟನೆಯಲ್ಲಿ ಎಷ್ಟು ಸಾವು ನೋವು ಸಂಬವಿಸಿದೆ ಎಂದು ಇದುವರೆಗೂ...
Health Tips: ಹರಳೆಣ್ಣೆ ದೇಹಕ್ಕೆ ತಂಪು ನೀಡುವ ವಸ್ತು. ಹಾಗಾಗಿಯೇ ಇದನ್ನು ತಲೆಗೆ ಹಚ್ಚುವಾಗ, ಕೊಂಚ ಬಿಸಿ ಮಾಡಿ ಹಚ್ಚಲಾಗುತ್ತದೆ. ತೆಂಗಿನ ಎಣ್ಣೆ, ಹರಳೆಣ್ಣೆ ಮತ್ತು ವಿಟಾಮಿನ್ ಈ ಎಣ್ಣೆಯನ್ನು ಬಿಸಿ ಮಾಡಿ, ತಲೆಗೆ ಹೆಚ್ಚುವುದರಿಂದ ಕೂದಲು ದಡ್ಡವಾಗಿ ಬೆಳೆಯುತ್ತದೆ. ಆದರೆ ಇಂದು ನಾವು ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ನಮಗೆ ಏನೇನು ಉಪಯೋಗವಾಗುತ್ತದೆ ಎಂದು...
Health Tips: ನೆಲ್ಲಿಕಾಯಿ ಅಂದ್ರೆ ಆರೋಗ್ಯಕ್ಕೆ ಅತ್ಯದ್ಭುತ ಲಾಭ ಕೊಡುವ ತರಕಾರಿ. ಆದರೆ ಇದನ್ನು ಕಂಡರೆ, ತಿನ್ನದೇ ಹೋಗುವವರೇ ಹೆಚ್ಚು. ಆದರೆ ನೀವು ಸಿಹಿ ಉಪ್ಪಿನಕಾಯಿ, ಖಾರ ಉಪ್ಪಿನಕಾಯಿ, ನೆಲ್ಲಿಕಾಯಿ ಚಾಕೋಲೇಟ್ ಹೀಗೆ ಮಾಡಿ, ತಿನ್ನಲು ಕೊಡಬಹುದು. ಈ ರೀತಿ ತಿನ್ನಲು ಕೊಟ್ಟರೆ, ರುಚಿಯೂ, ಆರೋಗ್ಯಕರವೂ ಇರುತ್ತದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಸೇವನೆಯಿಂದ...
Health Tips: ತುಪ್ಪದ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತದೆ. ಸಣ್ಣ ವಯಸ್ಸಿನಿಂದಲೇ ಯಾರು ತುಪ್ಪದ ಸೇವನೆ ಮಾಡುತ್ತಾರೋ, ಅಂಥ ಮಕ್ಕಳು ಗಟ್ಟಿಮುಟ್ಟಾಗಿರುತ್ತಾರೆ. ಹಾಗಾಗಿಯೇ ಗರ್ಭಾವಸ್ಥೆಯಲ್ಲಿದ್ದಾಗ, ತುಪ್ಪ ತಿನ್ನಲು ಹೇಳಲಾಗುತ್ತದೆ. ಇದರ ಜೊತೆಗೆ ಪ್ರತಿದಿನ ಬಿಸಿ ನೀರಿಗೆ 1 ಸ್ಪೂನ್ ತುಪ್ಪ ಹಾಕಿ ಕುಡಿದರೂ ನಿಮಗೆ ಅತ್ಯುತ್ತಮ ಆರೋಗ್ಯಕರ ಲಾಭವಾಗಲಿದೆ. ಏನದು...
Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....
Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ.
ಚೆನ್ನಾಗಿ ಪರಿಶ್ರಮ ಪಡಬೇಕು....
Tech News: ಬೆಳಿಗ್ಗೆ ಬೇಗ ಎದ್ದು, ಅರ್ಜೆಂಟ್ ಅರ್ಜೆಂಟ್ ಆಗಿ ತಿಂಡಿ ತಿಂದು, ಆಫೀಸಿಗೆ ಹೋಗುವವರು, ಮಧ್ಯಾಹ್ನದ ಊಟವಾದ್ರೂ ನೆಮ್ಮದಿಯಾಗಿ ಮಾಡಬೇಕು ಅಂದುಕೊಳ್ಳುತ್ತಾರೆ. ಆದರೆ ಕೆಲವು ಸಾರಿ ಎಷ್ಟೇ ಬಿಸಿ ಬಿಸಿ ಆಹಾರವನ್ನು ಡಬ್ಬಿಗೆ ತುಂಬಿಸಿ ಕೊಟ್ರೂ, ಆಫೀಸಿಗೆ ಹೋಗುವಾಗ, ಅದು ತಣ್ಣಗಾಗುತ್ತದೆ. ಹಾಗಾಗಿ ನಾವಿಂದು ಒಂದು ಲಂಚ್ ಬಾಕ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈ...
Web News: ಮದುವೆ ಅಂದರೆ ಓರ್ವ ವ್ಯಕ್ತಿಯ ಜೀವನವನ್ನೇ ಬದಲಿಸುವ ಘಟನೆ. ಅದು ಹೆಣ್ಣಿನ ಜೀವನವಾದರೂ ಇರಬಹುದು. ಗಂಡಿನ ಜೀವನವಾದರೂ ಇರಬಹುದು. ಉತ್ತಮ ರೀತಿ ಅಥವಾ ಉತ್ತಮವಲ್ಲದ ರೀತಿಯಿಂದಲೂ ಜೀವನ ಬದಲಾಗಬಹುದು. ಆದರೆ ತಮ್ಮ ಜೀವನ ಇದ್ದ ಹಾಗೇ ಇರಲಿ, ಚೇಂಜ್ ಆಗೋದೇ ಬೇಡಾ ಅಂತಾ ಡಿಸೈಡ್ ಮಾಡಿರುವ ಕೆಲ ವ್ಯಕ್ತಿಗಳು ಮದುವೆಯಾಗದೇ, ಅನ್ಮ್ಯಾರೀಡ್...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...