Wednesday, April 15, 2026

Shakti collective

Recipe: ಮಾವಿನ ಕಾಯಿ ರಸಂ ರೆಸಿಪಿ

Recipe: ಬೇಸಿಗೆ ಗಾಲ ಶುರುವಾಗಿದೆ. ಬೇಸಿಗೆ ಗಾಲ ಅಂದ್ರೇನೆ, ಜ್ಯೂಸ್, ಐಸ್‌ಕ್ರೀಮ್, ಕಲ್ಲಂಗಡಿ ಹಣ್ಣು, ದ್ರಾಕ್ಷಿ ಹಣ್ಣು, ಮಾವಿನ ಹಣ್ಣು, ಮಾವಿನ ಕಾಯಿ ಇವುಗಳದ್ದೇ ಕಾರುಬಾರು. ಹಾಗಾಗಿ ನಾವಿಂದು ಮಾವಿನ ಕಾಯಿ ಬಳಸಿ ಯಾವ ರೀತಿ ರಸಮ ತಯಾರಿಸಬಹುದು ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಅರ್ಧ ಮಾವಿನ ಕಾಯಿ, 1 ಟೊಮೆಟೋ, ಕೊತ್ತೊಂಬರಿ ಸೊಪ್ಪು, ಒಗ್ಗರಣೆಗೆ...

sandalwood News: ಮಿಡಿದ ಹೃದಯಗಳು! ಕಂದಮ್ಮಗಳಿಗೆ ಕಿಚ್ಚ-ಧ್ರುವ ನೆರವು

sandalwood News: ಕೆಲವರ ಪಾಲಿಗೆ ಸಿನಿಮಾ ನಟರು ನಿಜಕ್ಕೂ ಗಾಡ್! ಹೌದು, ಸಿನಿಮಾ ನಟರೆಂದರೆ ಬರೀ ಹೈ ಫೈ ಲೈಫು. ಯಾರ ಸಮಸ್ಯೆಗೂ ಸ್ಪಂದಿಸಲ್ಲ. ಅವರಿಗೆ ಮಾನವೀಯತೆ ಅನ್ನೋದೇ ಇಲ್ಲ ಅಂತ ಹೇಳಿಕೊಂಡು ತಿರುಗಾಡುವ ಜನರೇ ಹೆಚ್ಚು. ಆದರೆ, ಯಾರಿಗೆ ಗೊತ್ತು. ಸ್ಟಾರ್ಸ್ ಗಳ ಸಹಾಯಹಸ್ತ. ನಿಜ ಹೇಳಬೇಕೆಂದರೆ, ಅದೆಷ್ಟೋ ಅಸಹಾಯಕರಿಗೆ ನೆರವು ನೀಡಿರುವ...

Health Tips: ಈ ರೀತಿಯ ಆಹಾರ ಸೇವನೆಯಿಂದ ಕ್ಯಾನ್ಸರ್ ಬರಬಹುದು..!

Health Tips: ಕ್ಯಾನ್ಸರ್ ಎನ್ನುವ ಮಹಾಮಾರಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕೆಲವು ಆಹಾರ ಸೇವನೆಯಿಂದ, ಧೂಮಪಾನ ಸೇವನೆಯಿಂದ, ನಾವು ಬಳಸುವ ಕೆಲ ವಸ್ತುಗಳಿಂದಲೂ ನಮಗೆ ಗೊತ್ತಿಲ್ಲದೇ, ಕ್ಯಾನ್ಸರ್ ಕಣ ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತಿದೆ. ಈ ಬಗ್ಗೆ ವೈದ್ಯರಾದ ಡಾ.ಪವನ್ ಕುಮಾರ್ ಮಾತನಾಡಿದ್ದು, ಯಾವ ರೀತಿಯ ಆಹಾರ ಸೇವನೆಯಿಂದ ಕ್ಯಾನ್ಸರ್ ಸಂಭವಿಸಬಹುದು ಎಂದು ವಿವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ...

Bengaluru News: ಈ ಇಲಾಖೆಯಲ್ಲಿ ಲಂಚವೆ ಪ್ರಧಾನ, ಕಾಸು ಕೊಟ್ರೆ ಮಾತ್ರ ಕೆಲ್ಸ..!

Bengaluru News: ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರಿಗಳನ್ನು ಕಾಲ ಕಾಲಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಇದು ಎಲ್ಲ ಇಲಾಖೆಗಳಿಗೂ ಅನ್ವಯವಾಗುತ್ತದೆ, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಇದಕ್ಕೆ ಅವಕಾಶವೇ ಇಲ್ಲವೇನೊ.. ಆದ್ಯಾಗೂ ಇದ್ದರೂ ಕೂಡ ಅದು ಡೋಂಟ್‌ ಕೇರ್‌ ಅನ್ನೋ ರೀತಿಯಲ್ಲಿಯೇ ಇರುವುದು ಕಂಡು ಬಂದಿದೆ. https://youtu.be/RLkQJjGHaE4 ಇನ್ನೂ...

Bollywood News: ಶ್ರೀಲೀಲಾ ಬಾಲಿವುಡ್ ನಿಂದ ಹೊರಗೆ ಕನ್ನಡತಿಗೆ ಕೈ ಬಿಟ್ಟಿದ್ದು ಏಕೆ?

Bollywood News: ಸದ್ಯ ಬಾಲಿವುಡ್ ಅಂಗಳದಲ್ಲಿ ಕನ್ನಡ ನಟಿಮಣಿಯರದ್ದೇ ಕಾರುಬಾರು. ಈ ಮಾತು ಅಕ್ಷರಶಃ ನಿಜ. ಹಾಗೆ ನೋಡಿದರೆ, ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಸಿಕಂದರ್ ಸಿನಿಮಾದಲ್ಲಿ ನಾಯಕಿ. ಆ ಸಿನಿಮಾ ರಂಜಾನ್ ಹಬ್ಬಕ್ಕೆ ರಿಲೀಸ್ ಅಗಿದೆ. ರಶ್ಮಿಕಾ ಬಾಲಿವುಡ್ ಗೆ ಹಾರಿದ ಬೆನ್ನಲ್ಲೆ ಮತ್ತೊಬ್ಬ ಕನ್ನಡ ನಟಿ ಶ್ರೀಲೀಲ ಕೂಡ ಬಾಲಿವುಡ್...

Bengaluru News: ದುಬಾರಿ ಮುತ್ತು : ಟೀಚರ್‌ ಕಿಸ್ಸಿಂಗ್‌ ಸ್ಟೋರಿ

Bengaluru News: ಸಮಾಜದಲ್ಲಿ ನಾವು ಟೀಚರ್ಸ್‌ಗಳಿಗೆ ವಿಶೇಷವಾದ ಗೌರವ ನೀಡುತ್ತೇವೆ. ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರುತ್ತಾರೆ, ಎಲ್ಲರಿಗೂ ಮಾದರಿಯಾದ ಬದುಕು ಅವರದ್ದಾಗಿರುತ್ತದೆ ಎಂದು ನಾವೆಲ್ಲ ಭಾವಿಸುತ್ತಿರುತ್ತೇವೆ. ಆದರೆ ಇದಕ್ಕೆ ತದ್ವಿರುದ್ಧವೆಂಬಂತೆ ಇಲ್ಲೊಬ್ಬ ಶಿಕ್ಷಕಿ ತನ್ನ ಗ್ಯಾಂಗ್‌ ಜೊತೆ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. https://youtu.be/9KlxbeMJTdk ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶ್ರೀದೇವಿ ರುಡಿಗಿ...

Sandalwood News: ಸ್ಯಾಂಡಲ್ ವುಡ್ ನಲ್ಲಿ ಕೆಟ್ಟ ಅನುಭವ! ಸೋನಾಲಿ ಬೇಂದ್ರೆಗೆ ಆಗಿದ್ದೇನು?

Sandalwood News: ಸಿನಿಮಾರಂಗದಲ್ಲಿ ಎಲ್ಲವೂ ಸರಿಯಾಗಿದೆಯಾ? ಯಾವುದೇ ಸಿನಿಮಾರಂಗವಿರಲಿ, ಅಲ್ಲೊಂದಷ್ಟು ಆರೋಪ, ಪ್ರತ್ಯಾರೋಪಗಳು ಕಾಮನ್. ಅದರಲ್ಲೂ ನಟಿಯರು ಮಾಡುವ ಆರೋಪಗಳಿಗೆ ಕೆಲವು ಇಂಡಸ್ಟ್ರಿಗಳು ತತ್ತರಿಸಿರುವುದಂತೂ ನಿಜ. ಕೆಲ ವರ್ಷಗಳ ಹಿಂದೆ ಮೀಟೂ ಪ್ರಕರಣಗಳ ಸುದ್ದಿ ಓಡಾಡಿತ್ತು. ಅವರಿವರ ಮೇಲೆ ಕೆಲವು ನಟಿಮಣಿಗಳು ಬೊಟ್ಟು ಮಾಡಿ ತೋರಿಸಿದ್ದರು. ಅದು ಮರೆಯುತ್ತಿದ್ದಂತೆಯೇ ಇತ್ತೀಚೆಗೆ ಮಲಯಾಳಂ ಇಂಡಸ್ಟ್ರಿಯಲ್ಲಿ ಹೇಮಾ...

ಬೇಸಿಗೆಯಲ್ಲಿ ಹೃದಯದ ಬಗ್ಗೆ ಎಚ್ಚರವಿರಲಿ! ದೈನಂದಿನ ಚಟುವಟಿಕೆ ಹೇಗಿರಬೇಕು?

Health Tips: ಬೇಸಿಗೆ ಶುರುವಾಗಿದೆ. ಯಾವ ಮಟ್ಟಿಗಿನ ಬಿಸಿಲು ಎಂದರೆ, ದೇಹದಲ್ಲಿ ಶಕ್ತಿ ಎಲ್ಲ ಕುಂದಿಹೋಗಿ, ಚೈತನ್ಯವೇ ಇಲ್ಲದಂಥ ಅನುಭವ. ಇಂಥ ಬಿರು ಬೇಸಿಗೆಯಲ್ಲಿ ನಾವು ಬರೀ ನಮ್ಮ ಚರ್ಮದ ಆರೋಗ್ಯದ ಕಡೆ ಅಷ್ಟೇ ಅಲ್ಲದೇ, ನಮ್ಮ ಆರೋಗ್ಯದ ಕಡೆಯೂ ಗಮನ ಕೊಡಬೇಕು. ಆರೋಗ್ಯಕರ ಆಹಾರ ಸೇವನೆ, ಶುದ್ಧ ನೀರಿನ ಸೇವನೆಯೂ ನಮ್ಮ ಆರೋಗ್ಯವನ್ನು...

Health Tips: ಬೇಸಿಗೆಯಲ್ಲಿ ಲೂಸ್ ಮೋಶನ್! ಎಚ್ಚರವಹಿಸಬೇಕಾದ ವಿಚಾರಗಳು ಏನು?

Health Tips: ಬೇಸಿಗೆಗಾಲ ಶುರುವಾಯ್ತು ಈ ಸಮಯದಲ್ಲಿ ನಾವು ಎಷ್ಟು ನೀರು ಕುಡಿದರೂ ಸಕಾಗೋದಿಲ್ಲಾ. ಎಷ್ಟು ಆರೋಗ್ಯದ ಬಗ್ಗೆ, ಚರ್ಮದ ಬಗ್ಗೆ ಕಾಳಜಿ ತೆಗೆದುಕೊಡರೂ ಕಡಿಮೆಯೇ. ಹಾಗಾಗಿ ನಾವು ಆದಷ್ಟು ಬಿಸಿಲಿಗೆ ಹೋಗೋದನ್ನೇ ಅವಾಯ್ಡ್ ಮಾಡಬೇಕು. ಇನ್ನು ಬೇಸಿಗೆ ಗಾಲದಲ್ಲಿ ಯಾವ ಯಾವ ರೀತಿಯ ಆರೋಗ್ಯ ಸಮಸ್ಯೆ ಬರಬಹುದು ಅನ್ನೋ ಬಗ್ಗೆ ಡಾ.ಪವನ್ ವಿವರಿಸಿದ್ದಾರೆ...

ಒಂದೂವರೆ ಲಕ್ಷದ ಮೊಬೈಲ್ ಕೊಡಿಸಿಲ್ಲವೆಂದು ಯುವತಿ ಮಾಡಿದ್ದೇನು ಗೊತ್ತಾ..?

Bihar News: ಮಕ್ಕಳು ಪೋಷಕರ ಬಳಿ ಅದು ಬೇಕು ಇದು ಬೇಕು ಅಂತಾ ಕೇಳೋದು ಕಾಮನ್. ಕೇಳಿದ್ದನ್ನು ಕೊಡಿಸದೇ ಇದ್ದಾಗ, ಕೋಪ ಬರೋದು ಕಾಮನ್. ಈ ವೇಳೆ ಒಂದೆರಡು ದಿನ ಮಾತು ಬಿಡ್ತಾರೆ, ಊಟ ಬಿಡ್ತಾರೆ, ತಮ್ಮಷ್ಟಕ್ಕೆ ತಾವು ಇರ್ತಾರೆ ಅಥವಾ ಕೇಳಿದ್ದನ್ನು ಕೊಡಿಸುವ ತನಕ ಬಿಡದೇ ಹಠ ಮಾಡುತ್ತಾರೆ. ಆದರೆ ಇಲ್ಲೋರ್ವ ಹುಡುಗಿ...
- Advertisement -spot_img

Latest News

Haveri News: ಡಾ.ಬಿ.ಆರ್.ಅಂಬೇಡ್ಕರ್-ಜಗಜೀವನ್‌ರಾಮ್ ಜಯಂತ್ಯೋತ್ಸವ ಅದ್ಧೂರಿ ಆಚರಣೆ..

Haveri News: ಹಾವೇರಿ: ಹಾನಗಲ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಆಡಳಿತ,...
- Advertisement -spot_img