Saturday, August 29, 2026

Shakti collective

ರಾಜಧಾನಿಯಲ್ಲಿ ಶ್ರದ್ದಾ ವಾಲ್ಕರ್ ರೀತಿ ಪ್ರಕರಣ ಬೆಳಕಿಗೆ.. ಬೆಂಗಳೂರೇ ಬೆಚ್ಚಿ ಬಿದ್ದ ಘಟನೆಯಿದು..

Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ. ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...

Health Tips: HEART ATTACK ಹೃದಯ ನಿಂತೋದ್ರೆ ಏನಂತಾರೆ..?

Health Tips: ನಾವು ಜೀವಂತವಿರಲು ಆಕ್ಸಿಜನ್ ಮತ್ತು ಆಹಾರ ಎರಡೂ ತುಂಬ ಮುಖ್ಯ. ಎರಡರಲ್ಲಿ ಒಂದರ ಪೂರೈಕೆ ನಿಂತರೂ, ನಮ್ಮ ಜೀವವೂ ನಿಲ್ಲುತ್ತದೆ. ಅಂಥ ಜೀವ ನಿಲ್ಲದೇ, ಸರಿಯಾಗಿ ಇರಬೇಕು ಅಂದ್ರೆ, ಹೃದಯ ಆರೋಗ್ಯ ಚೆನ್ನಾಗಿರುವುದು ಮುಖ್ಯ. ಇನ್ನು ಹೃದಯದ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ, ರಕ್ತನಾಳದಲ್ಲಿ ರಕ್ತ ಸಂಚಾರ ಸರಿಯಾಗಿ ಆಗಬೇಕು. ಈ ಬಗ್ಗೆ...

Health Tips: ಕಣ್ಣಿನ ಸುತ್ತ ನೋವು.! ಈ ಜ್ವರದಿಂದ ಜೀವಕ್ಕೆ ಕುತ್ತು ಬರಬಹುದು..!

Health Tips: ಬೇಸಿಗೆಕಾಲ ಶುರುವಾಗಿದೆ. ಬರೀ ಮಳೆಗಾಲ, ಚಳಿಗಾಲದಲ್ಲಷ್ಟೇ ಅಲ್ಲ. ಬೇಸಿಗೆಯಲ್ಲೂ ಮಾರಕ ರೋಗಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಬೇಸಿಗೆಯಲ್ಲೂ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಕೊಡುವುದು ತುಂಬಾ ಮುಖ್ಯ. ಆಹಾರ ಸೇವಿಸುವಾಗ, ತಂಪು ಪಾನೀಯಗಳ ಸೇವನೆ ಮಾಡುವಾಗ ನಾವು ಎಚ್ಚರಿಕೆ ವಹಿಸಬೇಕಾಗುತ್ತದೆ. ಬೇಸಿಗೆಯಲ್ಲಿಯೂ ಡೆಂಗ್ಯೂ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ...

Health Tips: ಗ್ಯಾಸ್ಟ್ರಿಕ್.! ಹೃದಯಾಘಾತ! ಅಪ್ಪು ಸರ್ ತರ ನಮಗೂ ಆಗುತ್ತಾ?

Health Tips: ಹೃದಯಾಘಾತದ ಬಗ್ಗೆ ಡಾ.ಆಂಜೀನಪ್ಪ ವಿವರಿಸಿದ್ದಾರೆ. ಹೊಟ್ಟೆಯ ಆರೋಗ್ಯದ ಬಗ್ಗೆ ನಾವು ಗಮನ ಕೊಡದಿದ್ದರೆ, ನಮಗೆ ಹೃದಯಾಘಾತ ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ಹೊಟ್ಟೆಯ ಆರೋಗ್ಯದ ಬಗ್ಗೆ ಸದಾ ಗಮನಹರಿಸಬೇಕು ಅಂತಾರೆ ವೈದ್ಯರು. ಹೀಗೆ ಹೇಳೋದ್ಯಾಕೆ ಅಂದ್ರೆ, ತುಂಬ ಜನರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಬಂದ ಬಳಿಕ, ಹಾರ್ಟ್ ಅಟ್ಯಾಕ್ ಆಗುತ್ತದೆ. ಹಾಗಾಗಿ...

ಬೆಲೆ ಏರಿಕೆ ಎಂಬ ಬಯಸದ ಭಾಗ್ಯವನ್ನು ರಾಜ್ಯ ಸರ್ಕಾರ ಜನರಿಗೆ ನೀಡುತ್ತಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...

International News: ಮೋದಿಗೆ ಟ್ರಂಪ್ ದೊಡ್ಡ ಶಾಕ್ : ಬಯಲಾಯ್ತು‌ ಅಮೆರಿಕದ ಡಬಲ್‌ ಗೇಮ್

International News: ತನ್ನ ದೇಶದ ಅಂತರಿಕ ವಿಚಾರಗಳ ಹೊರತುಪಡಿಸಿ ಇತರ ದೇಶಗಳ ವಿಷಯದಲ್ಲಿ ಮೂಗು ತೋರಿಸುವ ಅಮೆರಿಕ ಇದೀಗ ಭಾರತದ ಮೇಲೆ ತನ್ನ ಕೀಳು ಅಭಿರುಚಿಯ ಆರೋಪವನ್ನು ಮಾಡಿದೆ. ಅಲ್ಲದೆ ತನ್ನ ಅಂತಾರಾಷ್ಟ್ರೀಯ ಧಾರ್ಮಿಕ ಆಯೋಗದ ವರದಿಯಲ್ಲಿ ಭಾರತವು ಮುಸ್ಲಿಮರನ್ನು ಕೆಟ್ಟದ್ದಾಗಿ ನಡೆಸಿಕೊಳ್ಳುತ್ತಿದೆ ಎಂಬ ಆಪಾದನೆ ಮಾಡಿದೆ. ಈ ಕುರಿತ ವಾರ್ಷಿಕ ವರದಿಯನ್ನು ಟ್ರಂಪ್‌...

ರಾಜ್ಯವನ್ನು ‘ಗರ್ಭಕಂಠ ಮುಕ್ತ ಕರ್ನಾಟಕ’ ಮಾಡಲು ಲಸಿಕೆ ನೀಡುವ ನಿರ್ಧಾರ ಕೈಗೊಂಡ ಸರ್ಕಾರ

Political News: ರಾಜ್ಯವನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಲಸಿಕೆ ನೀಡುವ ನಿರ್ಧಾರ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಧ್ಯೇಯ ಹೊಂದಿರುವ ನಮ್ಮ ಸರ್ಕಾರ ಭವಿಷ್ಯದಲ್ಲಿ ಮಹಿಳೆಯರನ್ನು ಗರ್ಭಕಂಠದ...

ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದೆ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

Political News: ರಾಜ್ಯದಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ...

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...

Political News: ಗೇಟ್‌ ಪಾಸ್‌ ಬಳಿಕ ಕೇಸರಿ ವಿರುದ್ಧ ಬೆಂಕಿಯುಂಡೆ ಉಗುಳಿದ ಯತ್ನಾಳ್‌

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್‌ಹೌಸ್‌ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್‌ ಪಾಸ್‌ ಆದೇಶ ಬಂದ ಬಳಿಕ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img