Sunday, August 30, 2026

Shakti collective

Political News : ಸಿದ್ದು ಸಂಪುಟ ಸರ್ಜರಿ ಸರ್ಕಸ್‌! : ಏಪ್ರಿಲ್‌ನಲ್ಲಿ ಕೈನಲ್ಲಾಗುತ್ತಾ ತಳಮಳ?

Political News : ರಾಜ್ಯದಲ್ಲಿ ಮುಂದುವರೆದಿರುವ ಹನಿಟ್ರ್ಯಾಪ್‌ ಹಂಗಾಮಾದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಇದೀಗ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಈ ವೇಳೆ ಉಭಯ ನಾಯಕರು ರಾಜಕಾರಣದಲ್ಲಿನ ಪ್ರಸ್ತುತ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಿದ್ದಾರೆ. ಇನ್ನೂ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನಪರಿಷತ್‌ನ...

Bigg Boss Kannada: ಬಿಗ್‌ ಬಾಸ್‌ ಸ್ಫರ್ಧಿಗಳಿಗೆ ಬಿಗ್ ಶಾಕ್‌! : ಆಗಿದ್ದೇನು ಗೊತ್ತಾ..?

Political News : ರೀಲ್ಸ್‌ ಹುಚ್ಚಿಗೆ ಬಿದ್ದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್‌ ಬಾಸ್‌ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್‌ ಹಿಡಿದು, ಕಣ್ಣಿಗೆ ಕೂಲಿಂಗ್...

Political News : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಮಧುಬಲೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಕೇಸ್

Political News : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹನಿಟ್ರ್ಯಾಪ್‌ ಪ್ರಕರಣವು ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಅಂಗಳಕ್ಕೆ ತಲುಪಿದ್ದು, ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ದಾಖಲಾಗಿದೆ. ಅಲ್ಲದೆ ಇಡೀ ರಾಜಕೀಯ ವ್ಯವಸ್ಥೆಗೆ ಕಪ್ಪು ಚುಕ್ಕೆ ತರುವಂತಹ ವಿಚಾರ ಇದಾಗಿರುವುದರಿಂದ ಈ ಬಗ್ಗೆ ಸತ್ಯಾಸತ್ಯತೆಯ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಈ...

ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Bengaluru News: ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ಘಟನೆ ಹೆಸರುಘಟ್ಟ ಸಮೀಪದ ಬಿಜಾಡಿಯ ಬಿಡಿಎಸ್ ಲೇಔಟ್‌ನಲ್ಲಿ ನಡೆದಿದೆ. 33 ವರ್ಷದ ಲೋಕ್‌ನಾಥ್ ಸಿಂಗ್, ನಿನ್ನೆ ರಾತ್ರಿ ಸ್ನೇಹಿತರು ಕರೆದರು ಎಂದು ಪಾರ್ಟಿ ಮಾಡಲು, ತನ್ನ ಗನ್‌ ಮ್ಯಾನ್ ಮತ್ತು ಸ್ನೇಹಿತರೊಂದಿಗೆ ತೆರಳಿದ್ದ. ಪಾರ್ಟಿ ಶುರುವಾಗಿ, ಎಣ್ಣೆ ಹೊಡೆದ...

ಪತ್ನಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...

ಕಸಬಾ ಕೃಷಿ ಸಹಕಾರ ಸಂಘದ ಚುನಾವಣೆ: 12ಕ್ಕೆ 12 ಸ್ಥಾನ ಗೆದ್ದ ಜೆಡಿಎಸ್, ಕಾಂಗ್ರೆಸ್‌ಗೆ ತೀವ್ರ ಮುಖಭಂಗ

Hunasuru News: ಹುಣಸೂರು ಹೈವೋಲ್ಟೇಜ್ ಚುನಾವಣೆಯಾಗಿ ಮಾರ್ಪಾಡಾಗಿದ್ದ ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನು ಜೆಡಿಎಸ್ ಗೆದ್ದಿದ್ದು, ಕಾಂಗ್‌ರೆಸ್ ಸೋಲನುಭವಿಸಿದೆ. ಆದರೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು, ಪ್ರಚಾರ ಮಾಡಿದ್ದರೂ ಕೂಡ ಒಂದು ಸ್ಥಾನ ಗೆಲ್ಲದೇ, ಸೋತು ಮೂಲಕ ತೀವ್ರಮುಖಭಂಗ ಅನುಭವಿಸಿದೆ. ಜೆಡಿಎಸ್‌ನಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ...

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಸದನದ ಬಾಗಿಲು ಒದ್ದಾಗ ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿತ್ತೇ..?: ಶೆಟ್ಟರ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ. ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...

Health Tips: ರಾತ್ರಿ ಹೊತ್ತು ಅತಿಯಾಗಿ ಬೆವರುತ್ತಾ? Cancer ಲಕ್ಷಣವಾಗಿರಬಹುದು ಎಚ್ಚರ..!

Health Tips: ಕ್ಯಾನ್ಸರ್ ಬಗ್ಗೆ ಈಗಾಗಲೇ ನಾವು ನಿಮಗೆ ಹಲವು ಮಾಹಿತಿ ನೀಡಿದ್ದೇವೆ. ಹಲವು ವೈದ್ಯರು ನಿಮಗೆ ಕ್ಯಾನ್ಸರ್ ಎಂದರೇನು..? ಕ್ಯಾನ್ಸರ್ ಬರಲು ಕಾರಣವೇನು..? ಕ್ಯಾನ್ಸರ್ ಬಂದಾಗ ಕಾಣಿಸುವ ಲಕ್ಷಣಗಳೇನು..? ಕ್ಯಾನ್ಸರ್ ಬಂಂದಾಗ ನಾಾವು ತೆಗೆದುಕೊಳ್ಳಬೇಕಾದ ಮೊದಲ ಸ್ಟೆಪ್ ಏನು ಹೀಗೆ ಹಲವು ವಿಷಯಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಅದೇ ರೀತಿ ಅತೀ ಹೆಚ್ಚು...

International News: ಚೀನಾಗೆ ಅಮೆರಿಕ ಶಾಕ್‌ , ಶತ್ರುವನ್ನು ಬಿಡುವುದಿಲ್ಲ : ಟ್ರಂಪ್ ಶಪಥ

International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್‌ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ.. ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ನೂತನ ವಿಮಾನದ ಹೆಸರಿನ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img