Sunday, August 30, 2026

Shakti collective

Hubli News: ನಾಳಿನ ಬಂದ್‌ಗೆ ನಮ್ಮ ಬೆಂಬಲವಿಲ್ಲ: ನಟ ಚೇತನ್ ಅಹಿಂಸಾ

Hubli News: ನಾಳಿನ ಬಂದ್ ಗೆ ನಮ್ಮ ಬೆಂಬಲ ಇಲ್ಲ. ಬಂದ್ ಗಾಗಿ ತೂಕದ ಬೇಡಿಕೆ ಇಲ್ಲ.ಯಾರೆಲ್ಲಾ ಬಂದ್ ಗೆ ಕರೆ ನೀಡಿದ್ದಾರೋ ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಿದ್ದಾರೆ ಹೀಗಾಗಿ ಬೆಂಬಲ ಇಲ್ಲ ಅಂತ ನಟ ಚೇತನ ಅಹಿಂಸಾ ಹೇಳಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಾವು ಚಾಲನೆಯಲ್ಲಿ ಇರಬೇಕು ಅಂತ ಬಂದ್ ಮಾಡುತ್ತಿದ್ದಾರೆ..ಒಂದು...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

Political News: ದ್ವೇಷ ರಾಜಕಾರಣಕ್ಕೆ ನಾವು ಸೊಪ್ಪು ಹಾಕಲ್ಲ..! ಛತ್ರಿ ಪದದ ಬಗ್ಗೆ ನಿಖಿಲ್‌ ಹೇಳಿದ್ದೇನು..?

Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್‌ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಬರೀ ದ್ವೇಷದ ರಾಜಕಾರಣ...

Political News: ಶಾಸಕ, ಸಚಿವರಿಗೆ ಯುಗಾದಿ ಗಿಫ್ಟ್‌ : ವೇತನ ಏರಿಕೆ ಭಾಗ್ಯ ಕರುಣಿಸಿದ ಕಾಂಗ್ರೆಸ್‌ ಸರ್ಕಾರ

Political News: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ನಲುಗಿಹೋಗಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಬರೆಯನ್ನು ಸಿದ್ದರಾಮಯ್ಯ ಸರ್ಕಾರ ಎಳೆದಿದ್ದಾರೆ. ಇಷ್ಟು ದಿನ ಶಾಸಕ, ಸಚಿವರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದ ಸರ್ಕಾರ ದಿಢೀರ್‌ ಆಗಿ ಇಂದು ಸಿಎಂ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರೆಲ್ಲರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ...

Sandalwood News: ಚಂದನವನಕ್ಕೆ ಮತ್ತೊಬ್ಬ ರಾಕಿಬಾಯ್! ರಕ್ಕಸನಾಗಿ ಬಂದ ರಾಜ್ ಚರಣ್

Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್‌ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...

ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Political News: ಸಚಿವ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ನಿನ್ನೆ ಕಲಾಪದಲ್ಲಿ ಆರೋಪಿಸಿದ್ದರು. ಈ ಬಗ್ಗೆ ದೂರು ನೀಡಿದರೆ, ಪ್ರಕರಣ ದಾಖಲಿಸಿ, ಗಂಭೀರವಾಗಿ ತನಿಖೆ ನಡೆಸಲಾಗುತ್ತದೆ ಎಂದು ಗೃಹಸಚಿವರು ಹೇಳಿದ್ದರು. ಆದರೂ ಕೂಡ ಬಿಜೆಪಿಗರು, ಇಡೀ ಕಲಾಪದಲ್ಲಿ ಈ ಬಗ್ಗೆಯೇ ಪರ ವಿರೋಧ ಚರ್ಚೆ ಮಾಡಿದ್ದು, ಈ ಬಗ್ಗೆ...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...

Political News: ಪರೋಕ್ಷವಾಗಿ ಡಿಕೆ ವಿರುದ್ಧ ಹೆಚ್ಡಿಕೆ ವಾಗ್ದಾಳಿ..?

Political News: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿತ್ತು. ಇನ್ನು ಇತ್ತೀಚೆಗೆ ಮಾಧ್ಯಮದ ಜೊತೆ ಮಾತನಾಡಿದ್ದ ಡಿಕೆಶಿ, ಕುಮಾರಸ್ವಾಮಿ ಅವರ ರಕ್ತದಲ್ಲಿ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದಕ್ಕೆ ಇಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು...

ಹೆಂಡತಿ ಮೇಲೆ ಆರೋಪಿಸಿದ್ದ ಶ್ರೀಕಾಂತನಿಗೆ ಶಾಕ್..!‌ ಪತಿ, ಪತ್ನಿ ಫೈಟ್‌ಗೆ ಸಿಕ್ತು ಬಿಗ್‌ ಟ್ವಿಸ್ಟ್‌..

Bengaluru News: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತದೆ ಎಂದು ಹೆಂಡತಿ ಡಿಮ್ಯಾಂಡ್‌ ಮಾಡಿದ್ದಳು. 2 ವರ್ಷಗಳು ಕಳೆದರು ಹೆಂಡತಿ ಸಂಸಾರ ನಡೆಸಲು ನೋ ಅಂತಿದ್ದಾಳೆ. ನನಗೀಗ ಮಕ್ಕಳು ಬೇಡ, ದತ್ತು ಮಕ್ಕಳನ್ನು ಸಾಕೋಣ, 60 ವರ್ಷದ ನಂತರ ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಹೇಳುತ್ತಿದ್ದಾಳೆ. ಹೀಗೆಂದು ಆರೋಪಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಗಂಡ ಶ್ರೀಕಾಂತ್‌ ಮಾಡಿದ್ದ...

CONSTIPATION..! ಕಾರಣಗಳು ಏನು.? ನಿರ್ಲಕ್ಷ್ಯ ಮಾಡಿದ್ರೆ ತೊಂದರೆ ತಪ್ಪಿದ್ದಲ್ಲ!

Health Tips: ಮಲಬದ್ಧತೆ ಹೆಚ್ಚಾಗಿ ಪುಟ್ಟ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ, ಕೆಲವೊಮ್ಮೆ ನೀರು ಕುಡಿಯುವ ಪ್ರಮಾಣ ಕಡಿಮೆಯಾಗಿರುತ್ತದೆ. ಇನ್ನು ಕೆಲವೊಮ್ಮೆ ಆಹಾರ ಸೇವನೆಯಲ್ಲಿ ಏರುಪೇರಾಗುತ್ತದೆ. ಹಾಗಾಗಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಯಾಕೆ ಈ ಮಲಬದ್ಧತೆಗೆ ಕಾರಣವೇನು ಅಂತಾ ವೈದ್ಯರಾದ ಡಾ.ಆಂಜಿನಪ್ಪ ಅವರು ಹೇಳಿದ್ದಾರೆ. ದಿನಕ್ಕೆ ಎರಡು ಬಾಾರಿ, ಎರಡು ದಿನಕ್ಕೆ ಒಮ್ಮೆ, ಪ್ರತಿದಿನ ಮಲವಿಸರ್ಜನೆಯಾದ್ರೆ, ಅದು...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img