Sunday, August 30, 2026

Shakti collective

ಸದನದಲ್ಲಿ ಮಂಡನೆಯಾಯ್ತು ಮಹತ್ವದ ವಿಧೇಯಕ..! ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚಾಲನೆ..

Bengaluru News: ಬೆಂಗಳೂರಿನ ಸುಗಮ ಆಡಳಿತಕ್ಕಾಗಿ ಹಾಗೂ ಅಭಿವೃದ್ದಿಗೆ ಇನ್ನಷ್ಟು ವೇಗ ನೀಡಲು ರಾಜ್ಯ ಸರ್ಕಾರವು ಗ್ರೇಟರ್‌ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕುರಿತು ಅಧ್ಯಯನಕ್ಕಾಗಿ ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ...

ತೆಲಂಗಾಣ MLC ಚುನಾವಣೆ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್ ಶೂನ್ಯ ಫಲಿತಾಂಶ

Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ. ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್‌ನ ನರೇಂದ್ರ ರೆಡ್ಡಿ...

ಮುಗಿಯದ ಸರ್ಕಾರ, ರಾಜ ಮನೆತನದ ನಡುವಿನ ತಿಕ್ಕಾಟ..! ಸುಪ್ರೀ ಸೂಚನೆ ಪಾಲನೆಗೆ ಸಿದ್ದವಾಯ್ತು ಸರ್ಕಾರ..

News: ಅರಮನೆ ಮೈದಾನದ ಭೂಮಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ ವಂಶಸ್ಥರ ನಡುವಿನ ತಿಕ್ಕಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟು ದಿನ ಟಿಡಿಆರ್‌ ನೀಡಲು ಹಿಂದೇಟು ಹಾಕಿದ್ದ ಸರ್ಕಾರ ಇದೀಗ ಜಾಣ ನಡೆಯನ್ನು ಅನುಸರಿಸಿ ಟಿಡಿಆರ್‌ ನೀಡುವುದಕ್ಕೆ ಸಮ್ಮತಿ ಸೂಚಿಸಿದೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಬೆಂಗಳೂರಿನ ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ಪ್ರದೇಶದ ರಸ್ತೆಗಳ...

ದರೋಡೆ ಕೇಸ್: ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ ರೀತಿಯೇ ಬಲು ರೋಚಕ

Udupi News: ದರೋಡೆ ಪ್ರಕರಣವೊಂದರ ಸಂಬಂಧ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಗರುಡ ಗ್ಯಾಂಗ್‌ನ ಇಸಾಕ್ ಎಂಬಾತ, ತನ್ನ ಕಾರಿನಿಂದ ಹಲವು ಕಾರ್‌ಗಳಿಗೆ ಡಿಕ್ಕಿ ಹೊಡೆದು, ಕಾರ್ ಬಿಟ್ಟು ಎಸ್ಕೇಪ್ ಆಗಿದ್ದ. ಆ ಕಾರ್‌ನಲ್ಲಿ ಇದ್ದ ಆತನ ಗೆಳತಿ ಸುಜೈನ್‌ಳನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆಕೆಯನ್ನು...

ಅರಣ್ಯವಾಸಿಗಳ ಪುನರ್ವಸತಿಯಲ್ಲಿ ನಿಯಮ ಉಲ್ಲಂಘನೆ..! ರಾಜ್ಯಕ್ಕೆ ಬಿಸಿ ಮುಟ್ಟಿಸಿದ ಕೇಂದ್ರ

National News: ರಾಜ್ಯದಲ್ಲಿ ಅರಣ್ಯವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಅರಣ್ಯವಾಸಿಗಳ ಸಮ್ಮತಿ ಪಡೆದು ನ್ಯಾಯಯುಕ್ತವಾಗಿ ಹಾಗೂ ಪಾರದರ್ಶಕತೆಯಿಂದ ಸಂಪೂರ್ಣ ಪ್ರಕ್ರಿಯೆಯನ್ನು ನಡೆಸುವಂತೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ನಿಮ್ಮ ರಾಜ್ಯದಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅರಣ್ಯವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎನ್ನುವ ದೂರುಗಳು ನಮಗೆ ಬರುತ್ತಿವೆ ಎಂದು ರಾಜ್ಯದ ಸಮಾಜ ಕಲ್ಯಾಣ...

Hubli News: ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ

Hubli News: ತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ...

Kannada Fact Check: ನಿಜಕ್ಕೂ ರೋಲ್ಸ್ ರಾಯ್ಸ್ ಕಾರಿಗೆ ಬಂಡೆ ಟಚ್ ಆಗಿ ತುಂಡು ತಂಡಾಯ್ತಾ..?

Kannada Fact Check: ಮೊದಲೆಲ್ಲ ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್ ಓಪನ್ ಮಾಡಿದ್ರೆ, ನ್ಯಾಚುರಲ್ ಆಗಿರುವ, ಬೇರೆ ಬೇರೆ ಕಂಟೆಂಟ್ ಇರುವ ರೀಲ್ಸ್ ನೋಡಬಹುದಿತ್ತು. ಆದರೆ ಈಗ ಅರ್ಧಕ್ಕೆ ಅರ್ಧದಷ್ಟು ಎಐ ಜನರೇಟೆಡ್ ರೀಲ್ಸ್ ಕಾಣಿಸುತ್ತದೆ. ಅದೆಷ್ಟು ಸತ್ಯವೋ ಸುಳ್ಳೋ ಅಂತಾ ಗೊತ್ತೇ ಆಗುವುದಿಲ್ಲ. ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಇದೀಗ ರೋಲ್ಸ್ ರಾಯ್ಸ್ ಕಾರ್‌...

Mysuru News: ವರದಕ್ಷಿಣೆ ಕೊಡಲು ನಿರಾಕರಿಸಿದ್ದಕ್ಕೆ ಮಂಟಪದಿಂದಲೇ ಎಸ್ಕೇಪ್ ಆದ ವರ

Mysuru News: ಈಗಿನ ಕಾಲದ ಹಲವು ಮಕ್ಕಳಿಗೆ ತಂದೆ ತಾಯಿಯ ಕಷ್ಟ ಅರಿತುಕೊಳ್ಳುವ ಬುದ್ಧಿ ಕಡಿಮೆ. ತಂದೆ ತಾಯಿ ಮಾಡಿದ ತ್ಯಾಗ ಮರೆಯುವ ಮಕ್ಕಳೇ ಈಗಿನ ಕಾಲದಲ್ಲಿ ಹೆಚ್ಚಾಗಿದ್ದಾರೆ. ಅಲ್ಲದೇ, ಮದುವೆ, ಸಂಸಾರವೆಂದರೆ, ಮಕ್ಕಳಾಟವಾಗಿಬಿಟ್ಟಿದೆ. ಸಿನಿಮಾ, ಸಿರಿಯಲ್ ರೀತಿ ಮದುವೆ ಮಂಟಪದಲ್ಲಿ ಹೈಡ್ರಾಮಾ ನಡೆಯೋದು ಕಾಮನ್ ಆಗಿ ಬಿಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲೊಂದು ಘಟನೆ ನಡೆದಿದ್ದು,...

Holi Festival: ಹೋಲಿಕಾ ದಹನ ಮಾಡುವಾಗ ಈ ವಸ್ತುಗಳನ್ನು ಹಾಕಿ, ಹಲವು ಸಮಸ್ಯೆಯಿಂದ ಪಾರಾಗಿ

Holi Festival: ಇನ್ನು ಕೆಲ ದಿನಗಳಲ್ಲೇ ಹೋಳಿ ಹಬ್ಬ ಬರುತ್ತಿದೆ. ಹಲವೆಡೆ ಹೋಳಿ ಹಬ್ಬದ ಮುನ್ನಾ ದಿನ ಹೋಲಿಕಾ ದಹನವೆಂದು ಮಾಡುತ್ತಾರೆ. ಕಟ್ಟಿಗೆಗಳನ್ನು ಸಂಗ್ರಹಿಸಿ, ಅದನ್ನು ಸುಡುತ್ತಾರೆ. ಹೀಗೆ ಸುಡುವಾಗ ಆ ಬೆಂಕಿಗೆ ಹಲವು ವಸ್ತುಗಳನ್ನು ಹಾಕಲಾಗುತ್ತದೆ. ಹೀಗೆ ಕೆಲವು ವಸ್ತುಗಳನ್ನು ಹಾಕಿದ್ರೆ, ಹಲವು ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು...

Spiritual: ಮನೆಯಲ್ಲಿ ಈ ವಸ್ತುಗಳಿದ್ದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ.

Spiritual: ನಾವು ಶ್ರೀಮಂತರಾಗಬೇಕು. ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ನಮ್ಮ ಬಳಿಯೂ ರಾಶಿ ರಾಶಿ ಹಣವಿರಬೇಕು ಅಂತಾ ಯಾರಿಗೆ ತಾನೇ ಆಸೆ ಇರುವುದಿಲ್ಲ ಹೇಳಿ..? ಅದರಲ್ಲೂ ಈಗಿನ ಕಾಲದಲ್ಲಿ ಹಣ ಎಂದರೆ ಎಲ್ಲದಕ್ಕಿಂತ ಮೇಲು ಅನ್ನುವಂತಾಗಿದೆ. ಮೊದಲೆಲ್ಲ ಸಂಬಂಧ ಅಂದ್ರೆ ಮೇಲು ಅಂತಿದ್ರು. ಆದರೆ ಈಗ ಸಂಬಂಧವನ್ನು ಮೀರಿ ಹಣ ಬೆಳೆದುಬಿಟ್ಟಿದೆ. ಈಗ ಹಣ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img