Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ.
ಕೆಲವರು ಪ್ರೀತಿ ಮಾಡಿ,...
Political News: ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕೇಸರಿ ಬ್ರಿಗೇಡ್ನಲ್ಲಿ ಇದೀಗ ರಾಷ್ಟ್ರಾಧ್ಯಕ್ಷರ ಬದಲಾವಣೆಯ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಹಾಲಿ ಅಧ್ಯಕ್ಷರಾಗಿರುವ ಜಿ.ಪಿ.ನಡ್ಡಾ ಅವರು ಇದೇ ತಿಂಗಳಲ್ಲಿ ಆ ಸ್ಥಾನದಿಂದ ನಿರ್ಗಮಿಸಬೇಕಿರುವ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆಯ ಚಟುವಟಿಕೆಗಳು ಇನ್ನಷ್ಟು ವೇಗ ಪಡೆದುಕೊಂಡಿವೆ.
ಈಗಾಗಲೇ ಬಹುತೇಕ ಅಧ್ಯಕ್ಷಗಿರಿಯನ್ನು ಪುರುಷರೇ ನಿಭಾಯಿಸಿದ್ದಾರೆ. ಆದರೆ ಇತ್ತೀಚಿನ ಆಯ್ಕೆಗಳಲ್ಲಿ ಅಚ್ಚರಿಯ...
Political News: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಇದೀಗ ಬೆಸ್ಕಾಂ ಮತ್ತೊಂದು ಬರೆ ಎಳೆದಿದ್ದು, ವಿದ್ಯುತ್ ಮೀಟರ್ ದರ ಶೇ.400 ರಿಂದ ಶೇ.800 ರಷ್ಟು ಹೆಚ್ಚಳ ಮಾಡುವ ಮೂಲಕ ಮತ್ತೊಂದು ಶಾಕ್ ನೀಡಿದೆ. ಈ ಕುರಿತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತನ್ನ ವ್ಯಾಪ್ತಿಯಲ್ಲಿ ಬರುವ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್...
Political News: ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ, ಮೊದಲಿನಿಂದಲೂ ಆಕ್ರೋಶ ಇದ್ದೇ ಇತ್ತು. ಆದರೆ ಯಾವಾಗ ಮಗ ವಿಜಯೇಂದ್ರಗೆ, ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿತೋ, ಅಂದಿನಿಂದ ಅವರಿಗೆ ಯಡಿಯೂರಪ್ಪ ಬಗ್ಗೆ ಇದ್ದ ಸಿಟ್ಟು ಇನ್ನಷ್ಟು ಹೆಚ್ಚಾಗಿದೆ. ಈ ರೀತಿ ಕುಟುಂಬ...
Sandalwood News: ಯಶ್ ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್
ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ..
ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.
Health Tips: ಬೇಸಿಗೆ ಶುರುವಾಗಿದೆ. ಈ ಸಮಯದಲ್ಲಿ ನಾವು ನಮ್ಮ ದೇಹವನ್ನು ಚೆನ್ನಾಗಿ ಹೈಡ್ರೇಟ್ ಮಾಡಬೇಕು. ಅದಕ್ಕಾಗಿ ನೀರು, ಎಳನೀರು, ದೇಹಕ್ಕೆ ತಂಪು ನೀಡುವ ಹಣ್ಣು, ತರಕಾರಿ ಸೇವನೆ ಮಾಡಬೇಕು. ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ಇಲ್ಲದಿದ್ದರೆ, ನಮಗೆ ಬೇಸಿಗೆಯಲ್ಲಿ ಹಲವು ಆರೋಗ್ಯ ಸಮಸ್ಯೆ ಕಾಡಲಾರಂಭಿಸುತ್ತದೆ. ಇಂಥ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಾದ ಡಾ.ಅಶೋಕ್ ಅವರು...
Bengaluru News: ನಾವು ನಮ್ಮ ಹಣ, ಒಡವೆಗಳು ಸುರಕ್ಷಿತವಾಗಿ ಇರುತ್ತವೆ ಎಂದು ಮನೆಯಲ್ಲಿ ಇಡದೆ ಬ್ಯಾಂಕ್ನಲ್ಲಿ ಇಟ್ಟಿರುತ್ತೇವೆ. ಆದರೆ ಇದೀಗ ಅಲ್ಲೂ ಸಹ ಭದ್ರತೆಯ ಪ್ರಶ್ನೆಗಳೂ ಎದ್ದಿವೆ. ಇದಕ್ಕೆ ಪುಷ್ಟಿ ನಿಡುವಂತೆ ಬೆಂಗಳೂರಿನಲ್ಲಿರುವ ಘಟನೆಯೊಂದು ನಡೆದಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಯನಗರದಲ್ಲಿರುವ 8ನೇ ಬ್ಲಾಕ್ನಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಶಾಖೆಯಲ್ಲಿದ್ದ ಗ್ರಾಹಕರೊಬ್ಬರ ಲಾಕರ್ನಲ್ಲಿದ್ದ...
News: ಶಾಲೆಗಳಲ್ಲಿ ಸ್ಮಾರ್ಟ್ಫೋನ್ಗಳ ಬಳಕೆಯನ್ನು ನಿಯಂತ್ರಿಸುವ ಸಮಗ್ರ ಮಾರ್ಗಸೂಚಿಗಳನ್ನು ದೆಹಲಿ ಹೈಕೋರ್ಟ್ ವಿಧಿಸಿದ್ದು, ಅದರ ಮೇಲೆ ಸಂಪೂರ್ಣ ನಿಷೇಧ ಹೇರುವ ಚಿಂತನೆಯನ್ನು ಕೈ ಬಿಟ್ಟಿದೆ. ಶೈಕ್ಷಣಿಕ ಪ್ರಯೋಜನಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಸಾಧನಗಳ ದುರುಪಯೋಗದ ಸಾಧ್ಯತೆ ಎರಡನ್ನೂ ಗಮನಿಸಿ ಸಮತೋಲನದ ವಿಧಾನವನ್ನು ಅನುಸರಿಸಲು ನ್ಯಾಯಾಲಯ ಹೇಳಿದೆ. ಅಲ್ಲದೆ ಶಾಲಾ ಮಕ್ಕಳ ಮೊಬೈಲ್ ಫೋನ್ ಬಳಕೆಯನ್ನು...
News: ರಾಜ್ಯಾದ್ಯಂತ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ಅಗತ್ಯವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಲ್ಲದೆ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಕಡ್ಡಾಯವಾಗಿ ಹಕ್ಕಿ ಜ್ಬರ ಪೀಡಿತ ಎಲ್ಲ ಜಿಲ್ಲೆಗಳಲ್ಲೂ ಈ ಸೂಚನೆಗಳ ಪಾಲನೆಯಾಗಬೇಕೆಂದು ಹೇಳಿದೆ. ಇದರ ಅನ್ವಯದಂತೆ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಹರಡಿರುವ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ....
Political News: ರಾಜ್ಯ ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಗುತ್ತಿಗೆದಾರರು ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಈ...