Political News: ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿಹೋಗಿರುವುದು ಒಂದೆಡೆಯಾದರೆ, ತಮ್ಮ ವೇತನವನ್ನು ಹೆಚ್ಚಳ ಮಾಡಲು ಶಾಸಕರು ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಉಭಯ ಸದನ ಕಲಾಪ ಸಲಹಾ ಸಮಿತಿ ನಡೆಸಿರುವ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್...
Political News: ಜಯನಗರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವಿವಾದದಲ್ಲಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧದ ಶಾಸಕ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್! ವಜಾಗೊಳಿಸಿದೆ. ಸದ್ಯ ಜಯನಗರ ಶಾಸಕರಾಗಿರುವ ಸಿ.ಕೆ.ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಹೈಕೋರ್ಟ್ ಕೂಡ ಈ...
Sports News: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕಿ ಡಾ. ಶಮಾ ಮೊಹಮ್ಮದ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿರುವ ಶಮಾ ಮೊಹಮ್ಮದ್, ಕ್ರೀಡಾಳುವಾಗಿ ರೋಹಿತ್ ಶರ್ಮಾ ಅವರು ಹೆಚ್ಚು ತೂಕ ಹೊಂದಿದ್ದಾರೆ. ಅವರು...
Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...
Hubli News: ಹುಬ್ಬಳ್ಳಿ; ಡಿ.ಕೆ.ಶಿವಕುಮಾರ್ ಹಿಂದೂತ್ವದ ಹೆಸರಲ್ಲಿ ನಾಟಕ ಮಾಡುತ್ತಿರುವುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಹಿಂದೂತ್ವಕ್ಕೆ ಹಾಗೂ ದೇಶಕ್ಕೆ ಬಹುದೊಡ್ಡ ಹಾನಿ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿಂದೂತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ....
Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್ಗೆ ಮಗ ಹುಟ್ಟಿದ್ದ.
ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...
Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...
Health Tips: ಇಂದಿನ ಕಾಲದಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ದಿನಕ್ಕೆ 100 ಕೂದಲು ಉದುರಿದರೆ, ನಷ್ಟವೇನಿಲ್ಲ. ಆದರೆ, ನೂರಕ್ಕೂ ಹೆಚ್ಚು ಕೂದಲು ಉದುರಿದರೆ, ಅದು ಕೂದಲು ಉದುರುವ ಸಮಸ್ಯೆ ಎನ್ನಿಸಿಕೊಳ್ಳುತ್ತದೆ. ಆದ್ರೆ ನಾವು ಕೂದಲು ಉದುರಿದರೆ, ಉದುರಲಿ ಅಂತಾ ನಿರ್ಲಕ್ಷ್ಯ ಮಾಡದೇ, ಅದಕ್ಕೊಂದು ಪರಿಹಾರ ಹುಡುಕಿಕೊಳ್ಳಬೇಕು. ಹಾಾಗಾದ್ರೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.
ಡಾ.ದೀಪಿಕಾ...
Political News: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಣ ಪ್ರತೀ ತಿಂಗಳು ಫಲಾನುಭವಿಗಳ ಕೈ ಸೇರುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ನವೆಂಬರ್ ತಿಂಗಳ ಹಣ ಸಿಕ್ಕಿದೆ. ಹಾಗಾಗಿ ಯೋಜನೆಯ ಹಣ ಸರಿಯಾಗಿ ಕೈ ಸೇರುತ್ತಿಲ್ಲವೆಂದು ಹಲವರು ಬೇಸರ ಹೊರಹಾಕಿದ್ದಾರೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಹೆಣ್ಣು ಮಕ್ಕಳಿಗೆ ಗುಡ್...