Monday, August 31, 2026

Shakti collective

Political News: ಸಿದ್ದರಾಮಯ್ಯ ಕೈಯಿಂದ ಅಧಿಕಾರ ಪಡೆಯೋದು ಸುಲಭವಲ್ಲ

Political News: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿಯ ಬದಲಾವಣೆಯ ಕಸರತ್ತಿನ ನಡುವೆಯೇ ಕೋಟಿ ಮಠದ ಡಾ. ಶಿವಯೋಗಿ ಶಿವಾನಂದ ಶ್ರೀಗಳು ನುಡಿದಿರುವ ಭವಿಷ್ಯ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ವಿಚಾರದಲ್ಲಿ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ ಕಾಲದಿಂದಲೂ ಸಹ ಅಪಾರ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರು ಹಾಲುಮತ ಸಮಾಜ...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

ಒಂದು ಚೂರು ಚಿಗುರಿದ್ರೆ ಆಂಧ್ರದವಳು ಅಂತಾರೆ: ನಟಿ ರಶ್ಮಿಕಾ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...

Political News: ಡಿಕೆಶಿ ಡಿಸೆಂಬರ್‌ ಒಳಗೆ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದುಕೊಡ್ತೀನಿ: ಕಾಂಗ್ರೆಸ್ ಶಾಸಕ

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಭರ್ಜರಿಯಾಗಿ ಚರ್ಚೆಯಾಗಿರುತ್ತಿರುವ ಟಾಪಿಕ್ ಅಂದ್ರೆ, ಅದು ಸಿಎಂ ಬದಲಾವಣೆ ಟಾಪಿಕ್. ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ, ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೋ, ಸಿಎಂ ಸಿದ್ದರಾಮಯ್ಯ ಆಗ್ತಾರೋ ಅಂತಾ ಕುತೂಹಲವಿತ್ತು. ಕೊನೆಗೆ ಸಿದ್ದರಾಾಮಯ್ಯನವರೇ ಎರಡನೇಯ ಬಾರಿ ಸಿಎಂ ಆಗಿ ಆಯ್ಕೆಯಾದರು. ಆದರೆ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದ...

Dharwad News: ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳನ ಬಂಧನ

Dharwad News: ಧಾರವಾಡ: ದ್ವಿ ಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಚಾಲಕಿ ಕಳ್ಳನನ್ನು ಹಿಡಿಯುವಲ್ಲಿ ಧಾರವಾಡ ಉಪನಗರ ಠಾಣೆಯ ಸಿಪಿಐ ದಯಾನಂದ ಆ್ಯಂಡ್ ಟೀಂ ಯಶಸ್ವಿಯಾಗಿದೆ.‌ ಸಂಜಯ ಶಿವಾಜಿ ಚೌಹಾನ್ ಬಂಧಿತ ಚಾಲಾಕಿ ಬೈಕ್ ಕಳ್ಳನೆಂದು ಗುರುತಿಸಲಾಗಿದೆ. ಧಾರವಾಡ ನ್ಯೂ ಬಸ್ ನಿಲ್ದಾಣ, ಕಾರ್ಪೊರೇಷನ್ ವೃತ ಸೇರಿ ಜಿಲ್ಲಾಸ್ಪತ್ರೆ ಬಳಿ ಬೈಕ್...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

ಗೋಲ್ಡ್ ಖದೀಮನನ್ನು ಹೆಡೆಮುರಿ ಕಟ್ಟಿದ ಹುಬ್ಬಳ್ಳಿಯ ಟೌನ್ ಪೊಲೀಸರು

Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ.‌ ಚಿನ್ನಾಭರಣ ಖರೀದಿ‌ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ‌ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ‌‌ ಮಕ್ಮಲ್ ಟೋಪಿ‌ ಹಾಕಿಕೊಂಡು ಹೋಗಿದ್ದೂ ಉಂಟು.‌ ಈಗ ಇಂತಹದೇ ಒಂದು‌ ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...

Political News: ಬಿಎಸ್‌ಪಿಯಿಂದ ಮಾಯಾವತಿ ಅಳಿಯನಿಗೆ ಗೇಟ್‌ ಪಾಸ್‌

Political News: ನಾನು ಬದುಕಿರುವವರೆಗೂ ನನ್ನ ಉತ್ತರಾಧಿಕಾರಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಮೂಲಕ ಲಕ್ನೋದಲ್ಲಿ ನಡೆದ ತಮ್ಮ ಪಕ್ಷದ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಅವರು ಹಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. https://youtu.be/_hqB10uy8OA ನಾನು ಇರೋವರೆಗೂ ಉತ್ತರಾಧಿಕಾರಿ ಘೋಷಿಸಲ್ಲ.. ಅಳಿಯ ಔಟ್‌, ಸಹೋದರ ಇನ್..‌ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ...

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img