Mandya News: ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ...
International News: 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾರತದ ಸೇನೆ ನಡೆಸಿದ್ದ ಸಾಹಸದ ಸನ್ನಿವೇಶಗಳ ವಿವರಗಳನ್ನು ಹೊಂದಿದ್ದ ಪಠ್ಯಗಳನ್ನು ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ. ಅಲ್ಲದೆ ಬಾಂಗ್ಲಾ ದೇಶದ ಅಸ್ತಿತ್ವಕ್ಕೆ ಕಾರಣವಾಗಿದ್ದ ಮುಜಿಬರ್ ರೆಹಮಾನ್ ಅವರ ಪಠ್ಯದ ಜೊತೆಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿರುವ ಫೋಟೊವನ್ನೂ ಸಹ ಪಠ್ಯ ಪುಸ್ತಕದಿಂದ ಹೊರಹಾಕಲಾಗಿದೆ.
https://youtu.be/7ByHvDDO9ac
ಅಲ್ಲದೆ ಇನ್ನೂ ಬಾಂಗ್ಲಾದಲ್ಲಿ...
International News: ಕಾಮನ್ ಆಗಿ ನಮ್ಮ ಕೆಲಸದ ಸ್ಥಳದಿಂದ ಮನೆಗೆ ಹೋಗಲು ಬಸ್, ಆಟೋ, ಬೈಕ್ ಇನ್ನೂ ಹೇಳೋದಾದ್ರೆ ಕಾರನ್ನ ಬಳಸುತ್ತೇವೆ. ಆದರೆ ಎಲ್ಲ ಇದ್ದರೂ ಕೆಲವೊಂದು ಸಲ ಈ ಪರಿಸ್ಥಿತಿ ಅನ್ನೋದು ಯಾವ ರೀತಿ ಸಂಕಷ್ಟಕ್ಕೆ ದೂಡಿ ಬಿಡುತ್ತೆ, ಕೆಲವೊಂದು ಜನರನ್ನ ಹಿಂಡಿ ಹಿಪ್ಪೆ ಮಾಡಿಬಿಡುತ್ತೆ. ಆದ್ರೆ ಇಲ್ಲೊಬ್ಬ ಮಹಿಳೆಗೆ ಮನೆ ಹಾಗೂ...
Health Tips: ನಾವೆಲ್ಲ ಆರೋಗ್ಯ ಸಮಸ್ಯೆ ಬರುವವರೆಗೂ ಅದೆಷ್ಟು ಹಾಯಾಗಿರುತ್ತೇವೆ. ಆದರೆ ಒಮ್ಮೆ ಆರೋಗ್ಯ ಸಮಸ್ಯೆ ಒಕ್ಕರಿಸಿದರೆ, ನಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿತ್ತು ಎಂಬ ಪಶ್ಚಾತಾಪ ಆಗುತ್ತದೆ. ಅದೇ ರೀತಿ ನೀವು ಪ್ರತಿದಿನ ಎಷ್ಟು ಬಾರಿ ಮೂತ್ರ ವಿಸರ್ಜಿಸುತ್ತಿದ್ದೀರಿ..? ಮೂತ್ರ ವಿಸರ್ಜನೆ ಸರಿಯಾಗಿ ಆಗುತ್ತದೆಯೋ ಇಲ್ಲವೋ..? ಮಲ ವಿಸರ್ಜನೆ ಸರಿಯಾಗಿ ಆಗುತ್ತಿದೆಯೋ, ಇಲ್ಲವೋ...
Health Tips: ಲಕ್ವ ಹೊಡೆಯುವುದು ಅಥವಾ ಸ್ಟ್ರೋಕ್ ಆಗುವುದು ಯಾವ ಕಾರಣಕ್ಕೆ ಅಂತಾ ಹಲವರಿಗೆ ಗೊತ್ತಿಲ್ಲ. ಆದರೆ ಧೂಮಪಾನ, ಮದ್ಯಪಾನಗಳ ಸೇವನೆ ಅತಿಯಾದಾಗಲೂ ನಮಗೆ ಲಕ್ವ ಹೊಡೆಯಬಹುದು. ದೇಹದಲ್ಲಿ ಕೆಲವು ಪೋಷಕಾಂಶಗಳ ಕೊರತೆಯುಂಟಾದಾಗಲೂ, ನಮಗೆ ಲಕ್ವ ಹೊಡೆಯಬಹುದು. ಆದರೆ ನಾವಿಂದು ಹೇಳುವ ಟಿಪ್ಸ್ ನೀವು ಫಾಲೋ ಮಾಡಿದ್ರೆ, ನಿಮಗೆ ಲಕ್ವ ಹೊಡೆಯುವುದಿಲ್ಲ. ಹಾಗಾದ್ರೆ ಆ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ.
ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಫೆ04 ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿ ವೀರ ರಾಯಣ್ಣ ಬ್ರಿಗೇಡ್ ಉದ್ಘಾಟನೆಗೊಂಡಿದೆ. 1008 ಸಂತರ ಪಾದ ಪೂಜೆ ಮಾಡಿ ಬ್ರಿಗೇಡ್ ಉದ್ಘಾಟನೆ ಮಾಡುವ ಉದ್ದೇಶ ಇತ್ತು. ಆದರೆ ಅಂದು ಕಾರ್ಯಕ್ರಮದಲ್ಲಿ 1200 ಸಾಧು ಸಂತರು ಭಾಗವಹಿಸಿದ್ದರು. ಬ್ರಿಗೇಡ್ ದೊಡ್ಡ ಸಂಘಟನೆ...
ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೆ...
ಈಶಾ ಕಾರ್ಯಕ್ರಮದಲ್ಲಿ ಭಾಗಿ, ಕೈ ಸಿದ್ದಾಂತಗಳ ದುರ್ಬಲಕ್ಕೆ ಕಾರಣ..
ಕೈನಲ್ಲಿ ಆಕ್ಷೇಪ.. ಡಿಕೆ ಡೋಂಟ್ ಕೇರ್..!
ಡಿಕೆಶಿ ಹಿಂದುತ್ವ ಜಪ ಯಾರಿಗೆ ಸಂದೇಶ..?
ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದೇಕೆ ಡಿಸಿಎಂ ನಡೆ..?
ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ..
ಡಿಕೆಶಿ ಹೇಳಿಕೆ ಹಿಂದೆ ಅಡಗಿದ್ಯಾ ರಾಜಕೀಯ ಲೆಕ್ಕಾಚಾರ..?
ಸಂದೇಶ ರವಾನೆಗೆಂದೇ ವೇದಿಕೆ ಹಂಚಿಕೊಂಡ್ರಾ ಬಂಡೆ..?
ಸಿದ್ದು ಅಹಿಂದ ಅಸ್ತ್ರಕ್ಕೆ...
Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದಲ್ಲಿ ಹೇಗಿರಬೇಕು..? ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಎಂಥ ಸಂಗಾತಿಯನ್ನು ಆರಿಸಿಕೊಳ್ಳಬೇಕು..? ಸಂಗಾತಿಯಲ್ಲಿರಬೇಕಾದ ಗುಣಗಳೇನು..? ಎಂಥ ಜನರ ಸಂಗ ಮಾಡಬೇಕು..? ಎಂಥ ಜನರ ಸಂಗ ಮಾಡಬಾರದು..? ಎಂತ ಜಾಗದಲ್ಲಿ ವಾಸಿಸಬೇಕು..? ಎಂಥ ಜಾಗದಲ್ಲಿ ವಾಸಿಸಬಾರದು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಅದೇ...
Sandalwood News: ಬೆಂಗಳೂರು: ಮಾರ್ಚ್ 1 ರಂದು ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ವಿಧಾನ ಸೌಧದ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಟ ಡಾ.ಶಿವರಾಜಕುಮಾರ್ ಅವರು ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿರುವ...