Monday, August 31, 2026

Shakti collective

ಅಪಾಯವಿದೆ ಎಚ್ಚರಿಕೆ ಚಿತ್ರ ವಿಮರ್ಶೆ: ಮೂವರು ಯುವಕರ ಭಯಾನಕ ಹೋರಾಟ!

ಚಿತ್ರ: ಅಪಾಯವಿದೆ ಎಚ್ಚರಿಕೆ ನಿರ್ದೇಶಕ: ಅಭಿಜಿತ್ ತೀರ್ಥಹಳ್ಳಿ ನಿರ್ಮಾಣ: ವಿ.ಜಿ.ಮಂಜುನಾಥ್, ಪೂರ್ಣಿಮಾ ಎಂ.ಗೌಡ ತಾರಾಗಣ: ವಿಕಾಸ್ ಉತ್ತಯ್ಯ, ಅಶ್ವಿನ್ ಹಾಸನ್, ರಾಧಾ ಭಗವತಿ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ಹರಿಣಿ, ಲಂಕೇಶ್ ರಾವಣ, ಕುಮಾರ್ ಶಿವಮೊಗ್ಗ ಇತರರು. ರೇಟಿಂಗ್ 3.5/5 ಜೀವನದಲ್ಲಿ ಹಣವೇ ಮುಖ್ಯ. ಹಣ ಇಲ್ಲದಿದ್ದರೆ ಬದುಕೇ ಬರಡು. ಉದ್ಯೋಗ ಇರದ ಮೂವರು ಹುಡುಗರು ಹಣ ಮಾಡಬೇಕು ಅಂತ ನಿರ್ಧರಿಸಿ...

1990s ಚಿತ್ರ ವಿಮರ್ಶೆ: ಕಾಡುವ, ನೋಡುವ ಭಾವನಾತ್ಮಕ ಚಿತ್ರ!

ರೇಟಿಂಗ್ : 3.5/5 ಚಿತ್ರ: 1990s ನಿರ್ದೇಶಕ : ನಂದಕುಮಾರ್ ನಿರ್ಮಾಣ: ಮನಸ್ಸು ಮಲ್ಲಿಗೆ ಸಂಸ್ಥೆ ತಾರಾಗಣ: ಅರುಣ್, ರಾಣಿ ವರದ್, ಶಿವಾನಂದ, ಸ್ವಪ್ನ ಶೆಟ್ಟಿಗಾರ್, ದೇವ್ ಇತರರು. ಏ ಜುಟ್ಟು ನಮ್ ತಂಟೆಗೆ ಬಂದ್ರೆ ಅಷ್ಟೇ, ಈ ಸಲ ನಿನ್ ಮಗಳ ಕೈ ಕಚ್ಚಿದ್ದಿನಿ. ಮುಂದೆ ನಿನ್ ಮಗಳ ಕೆನ್ನೆ ಕಚ್ಚೀತೀನಿ... ಬಾಲ್ಯದಲ್ಲೇ ಆ ಹುಡುಗ ಈ ಖಡಕ್ ಡೈಲಾಗ್ ಹೇಳಿದ...

Belagavi News:‌ ಎಂಇಎಸ್ ಗೂಂಡಾಗಿರಿ ವಿರುದ್ಧ ಕರ್ನಾಟಕ ಬಂದ್.

ಮಾರ್ಚ್‌ 22 ರಂದು ಕರ್ನಾಟಕ ಬಂದ್..‌ ವಾಟಾಳ್‌ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು.. ಎಂಇಎಸ್‌ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ.. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ.. ಎಂಇಎಸ್‌ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ.. Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

Bengaluru Political News: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ...

ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

Political News: ಪೋಕ್ಸೋ ಕೇಸ್ ಅಡಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಈ ಕೇಸ್‌ ಬಗ್ಗೆ ವಿಚಾರಣೆಯಾಗಿ, ಕರ್ನಾಟಕ ಹೈ ಕೋರ್ಟ್ ರಿಲೀಫ್ ನೀಡಿತ್ತು. ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈ ಕೋರ್ಟ್,...

State News: ಸರ್ಕಾರದಿಂದ ಕೈ ಟ್ಯಾಟೋ ಬ್ಯಾನ್..? ‌ಟ್ಯಾಟೋ ಹಾಕಲು ಬೀಳುತ್ತಾ ಬ್ರೇಕ್..?

State News: ರಾಜ್ಯದಲ್ಲಿ ಟ್ಯಾಟೂಗೆ ಬೀಳುತ್ತಾ ಮೂಗುದಾರ..? ಟ್ಯಾಟೂನಿಂದ ಹೆಚ್‌ಐವಿ, ಸ್ಕಿನ್‌ ಕ್ಯಾನ್ಸರ್ ಸಾಧ್ಯತೆ..!‌ ರಸ್ತೆ ಬದಿಯ ಟ್ಯಾಟೂ ಕಡಿವಾಣಕ್ಕೆ ನೂತನ ಕಾನೂನು.. ದೇಶದಲ್ಲಿಯೇ ಮೊದಲ ಬಾರಿ ಟ್ಯಾಟೂಗೆ ಆರೋಗ್ಯ ಇಲಾಖೆ ನಿಯಂತ್ರಣ.. ಟ್ಯಾಟೂಗೆ ಕೆಮಿಕಲ್‌ ಬಳಕೆ ಜೀವಕ್ಕೆ ತರುತ್ತೆ ಕುತ್ತು.. ಟ್ಯಾಟೂ ಪ್ರೀಯರು ತಮ್ಮ ಕೈಗಳ ಮೇಲೆ ಹಾಕಿಸಿಕೊಳ್ಳುವ ಅಚ್ಚೆಗಳಲ್ಲಿ ಬಳಸುವ ಕೆಮಿಕಲ್‌ಗಳಿಂದ ಮಾರಣಾಂತಿಕ ಸೋಂಕುಗಳು ಕಂಡು ಬಂದ ಹಿನ್ನೆಲೆ...

ಸದ್ಗುರು ಸಿದ್ಧಾರೂಢರ ರಥೋತ್ಸವದ ಸಂಭ್ರಮ: ಕಣ್ಮನ ಸೆಳೆದ ಭಕ್ತಸಾಗರ..!

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ. ಹೌದು.. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ....

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...

ಚಲಿಸುತ್ತಿದ್ದ ಸಾರಿಗೆ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

Hubli: ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ‌ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ‌ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ‌ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ಬ್ಯಾಹಟ್ಟಿ ಗ್ರಾಮದ‌ ಬಳಿ ಏಕಾಏಕಿ ಬಸ್ ನ‌ ಪಾಟಾ ಕಟ್ ಆಗಿದೆ.‌ ಇದರಿಂದಾಗಿ ನಿಯಂತ್ರಣ ಕಳೆದುಕೊಂಡು...

ನಮ್ಮ ದೇಶದಲ್ಲಿ ವೈಚಾರಿಕತೆಯನ್ನ ಪ್ರಮೋಟ್ ಮಾಡುವ ಕೆಲಸ ನಡಿತಾ ಇದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ರಾಜಕೀಯ ಪಕ್ಷ, ನಾಯಕರೂ ಶಾಶ್ವತ ಇಲ್ಲಾ. ಶಾಶ್ವತ ಇರೋದು ದೇಶದ ಜನ ಹಾಗೂ ಸಂವಿಧಾನ ಅಷ್ಟೇ. ಅದಕ್ಕೆ ಧಕ್ಕೆ ತರುವಂತ ಕೆಲಸ ಬಿಜೆಪಿ ಅವರು ಮಾಡ್ತಾ ಇದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಅಮಿತ್ ಶಾ ಜೊತೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img