Monday, August 31, 2026

Shakti collective

Recipe: ಮನೆಯಲ್ಲೇ ತಯಾರಿಸಬಹುದು ರುಚಿಯಾದ ಮಸಾಲೆ ಪುರಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ ಬಟಾಣಿ, 1 ಬಟಾಣಿ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಎಣ್ಣೆ, ಲವಂಗ, ಏಲಕ್ಕಿ, ಚಕ್ಕೆ, ಕಾಳುಮೆಣಸು, ಜೀರಿಗೆ, ಸೋಂಪು, 5 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 5 ಹಸಿಮೆಣಸು, ಒಂದು ಕಪ್ ಪುದೀನಾ, ಕೊತ್ತೊಂಬರಿ ಸೊಪ್ಪು, ಮೆಣಸಿನ ಪುಡಿ, ಅರಿಶಿನ, ಜೀರಿಗೆ...

Recipe: ಟೀ ಟೈಮ್ ಸ್ನ್ಯಾಕ್ ಗರಿ ಗರಿಯಾದ ಕೋಡುಬಳೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದೂವರೆ ಕಪ್ ಅಕ್ಕಿ ಹಿಟ್ಟು, ಅರ್ಧ ಕಪ್ ಮೈದಾ, ಕಾಲು ಕಪ್ ರವೆ, 2 ಸ್ಪೂನ್ ಕಡಲೆ ಹಿಟ್ಟು, 1 ಸ್ಪೂನ್ ಖಾರದ ಪುಡಿ, ವೋಮ, ಜೀರಿಗೆ, 1 ಸ್ಪೂನ್ ಎಳ್ಳು, ಕೊಂಚ ಹಿಂಗಿನ ಪುಡಿ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಮೊದಲು ಒಂದು ದೊಡ್ಡ ಬೌಲ್ ಅಥವಾ ಹರಿವಾಣದಲ್ಲಿ...

Kannada Fact Check: ನಿಜವಾಗಿಯೂ ಫುಡ್‌ ಡಿಲೆವರಿ ಮಾಡುವ ಯುವತಿಯ ಅ*ಚಾರವಾಯಿತಾ..?

Kannada Fact Check: ಹೈದರಾಬಾದ್: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಫುಡ್ ಡಿಲೆವರಿ ಮಾಡಲು ಓರ್ವ ಯುವತಿ ಒಂದು ಮನೆಗೆ ಬಂದಿದ್ದು, ಆ ಮನೆಯಲ್ಲಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಕುಡಿದು ಮಜಾ ಮಾಡುತ್ತಿದ್ದ. ಈಕೆ ತಂದು ಕೊಟ್ಟ ಊಟ ತೆಗೆದುಕೊಂಡು, ಈಕೆಗೆ ದುಡ್ಡು ಕೊಡದೇ, ಬಾಗಿಲು ಹಾಕಿದ್ದ. ಆದರೆ ಫುಡ್...

ಜನರು ಸೂಸುತ್ರವಾಗಿ ಸಾಯಲೂ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

201 ವಿದ್ಯಾರ್ಥಿಗಳಿಗೆ ಉದ್ಯಮಿ ಡಾ.ರಾಯ್ ಕಡೆಯಿಂದ ನಗದು ಬಹುಮಾನ.. ಪಡೆಯುವುದು ಹೇಗೆ..?

News: ಎಷ್ಟೋ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವ ಆಸೆ ಇರುತ್ತದೆ. ಅವರು ಅತ್ಯುತ್ತಮ ಅಂಕ ಕೂಡ ಗಳಿಸಿರುತ್ತಾರೆ. ಆದರೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದಿದ್ದ ಕಾರಣ, ವಿದ್ಯಾಭ್ಯಾಸ ಮೊಟಕುಗೊಳಿಸುತ್ತಾರೆ. ಆದರೆ ಇದೀಗ ಅದೃಷ್ಟವಂತ ಬಡ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪಡೆಯುವ ಅವಕಾಶವಿದೆ.  ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ವಿನ್ ಆದವರಿಗೆ ಡಾಾ.ರಾಯ್ ಎನ್ನುವ ಉದ್ಯಮಿ 50 ಲಕ್ಷ...

‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ…ರಿಲೀಸ್ ಗೂ ಯಶ್ ಚಿತ್ರದ ದಾಖಲೆಗಳೇನು ಗೊತ್ತಾ?

Sandalwood News: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ...

BREAST FEEDING & BREAST CANCER: ಕ್ಯಾನ್ಸರ್ ತಡೆಗಟ್ಟಲು ಇದೊಂದು ಕಾರಣವಾಗುತ್ತೆ..!

Health Tips: ಇತ್ತೀಚೆಗೆ ಕ್ಯಾನ್ಸರ್ ಇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣಗಳೂ ಹಲವಿದೆ. ಆದರೆ ನಾವು ನಮಗೆ ಕ್ಯಾನ್ಸರ್ ಬರದಂತೆ ತಡೆಗಟ್ಟಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು. ಅದು ಯಾವುದು ಅೞತಾ ವೈದ್ಯರೇ ವಿವರಿಸಿದ್ದಾರೆ ನೋಡಿ. ಡಾ.ಪವನ್ ಕುಮಾರ್ ಅವರು ಬ್ರೀಸ್ಟ್ ಕ್ಯಾನ್ಸರ್ ಬಗ್ಗೆ ವಿವರಿಸಿದ್ದು, ತಾಯಿಯಾದ ಬಳಿಕ, ನಾವು ಮಕ್ಕಳಿಗೆ ಸ್ತನಪಾನ ಮಾಡಿಸಿದರೆ, ಬ್ರೀಸ್ಟ್ ಕ್ಯಾನ್ಸರ್...

DEPRESSION ನಿಮ್ಮ ಕನಸಿನಲ್ಲೂ ಬರಬಾರದು! ಖಿನ್ನತೆಗೆ ಕಾರಣಗಳು!

Health Tips: ಯಾವುದಾದರೂ ವಿಷಯದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಾಗ, ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಿದಾಗಲೇ, ನಾವು ಖಿನ್ನತೆಗೆ ಒಳಗಾಗುತ್ತೇವೆ. ಮದುವೆ, ಕೆಲಸ, ವಿದ್ಯೆ ಹೀಗೆ ಹಲವು ವಿಚಾರಗಳ ಬಗ್ಗೆ ವಯಸ್ಸಿಗೆ ಬಂದಾಗ ಚಿಂತೆಗಳು ಕಾಡೋಕ್ಕೆ ಶುರುವಾಗುತ್ತದೆ. ಇತ್ತೀಚಿನ ದಿನಗಳಲ್ಲಂತೂ, ಹಲವರು ಆಫೀಸು ಕೆಲಸದ ಒತ್ತಡ ತಾಳಲಾರದೇ ಡಿಪ್ರೆಶನ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಾಗಾದ್ರೆ...

ಬೇಸಿಗೆಯಲ್ಲಿ ಕಾಣಿಸಿಕೊಳ್ಳೋ ಕಾಯಿಲೆಗಳು? ಕಾರಣ & ಪರಿಹಾರಗಳು.!

Health Tips: ಬೇಸಿಗೆ ಗಾಲ ಶುರುವಾಗಿದೆ. ನಾವು ಮಳೆಗಾಲ, ಚಳಿಗಾಲದಲ್ಲಿ ಹೇಗೆ ದೇಹವನ್ನು ಬೆಚ್ಚಗೆ ಇಟ್ಟು, ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೋ, ಅದೇ ರೀತಿ ಬೇಸಿಗೆಯಲ್ಲೂ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಕಾರಣ, ಬೇಸಿಗೆಯಲ್ಲಿಯೂ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ. ಚಿಕನ್ ಗುನ್ಯಾ, ಢೆಂಗ್ಯೂ ರೋಗಗಳು ಕೂಡ ಬೇಸಿಗೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ನಾವು ಬೇಸಿಗೆಯಲ್ಲಿಯೂ ನಮ್ಮ ಆರೋಗ್ಯವನ್ನು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img