Monday, August 31, 2026

Shakti collective

ಎದೆಯಲ್ಲಿ ಈ ಲಕ್ಷಣಗಳಿದ್ದರೆ ಖಂಡಿತ BREAST CANCER..!

Health Tips: ಇಂದಿನ ಕಾಲದಲ್ಲಿ ಕ್ಯಾನ್ಸರ್ ರೋಗ ಅನ್ನೋದು ಕಾಮನ್ ಆಗಿಬಿಟ್ಟಿದೆ. ಹಲವರು ಕ್ಯಾನ್ಸರ್‌ ಲಕ್ಷಗಳನ್ನು ತಿಳಿದು ಚಿಕಿತ್ಸೆ ಪಡೆದು, ಆರೋಗ್ಯವಾದರೆ. ಇನ್ನು ಕೆಲವರು ನಿರ್ಲಕ್ಷ್ಯದಿಂದಲೇ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕ್ಯಾನ್ಸರ್ ಲಕ್ಷಣ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಬ್ರೀಸ್ಟ್ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿಸಲಿದ್ದೇವೆ. ನಿಮ್ಮ ಎದೆಯ ಬಳಿ ಗಡ್ಡೆ...

ಧಾರವಾಡ ಜಿಲ್ಲಾಡಳಿತದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ನಡೆಸಿದೆ. ಎರಡು ಪರೀಕ್ಷೆ ಫಲಿತಾಂಶ ಧಾರವಾಡ ಜಿಲ್ಲೆ ಹಿಂದುಳಿಯುತ್ತಿರುವ ಹಿನ್ನೆಲೆ, ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಿಂದ ಮಿಶನ್ ವಿದ್ಯಾಕಾಶಿ ಆರಂಭ ಮಾಡಲಾಗಿದೆ. ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಣೆ...

ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಮ್ಮ ಬಾಸ್ ಮಲ್ಲಿಕಾರ್ಜುನ ಖರ್ಗೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಟಿಯಿಂದ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸಪೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಫೆ 26ರ ಸಂಜೆ ಸಿಎಂ ಸಿದ್ಧರಾಮಯ್ಯರಿಂದ ಚಾಲನೆ ಮಾಡಲಾಗುತ್ತದೆ. 26, 27,28 ಒಟ್ಟು ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮ....

ಮೊದಲು ರಾಜ್ಯದಲ್ಲಿ ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು: ಬಸವರಾಜ್ ಹೊರಟ್ಟಿ

Dharwad News: ಧಾರವಾಡ:ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೆಳಗಾವಿಯಲ್ಲಿ ಎಂ ಇ ಎಸ್ ನವರ ಪುಂಡಾಟ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಎಂ ಇ ಎಸ್ ಬ್ಯಾನ್ ಮಾಡಬೇಕು. ನಾನು ಮೊದಲನೇಯ ದಿನ ಪತ್ರಿಕೆಯಲ್ಲಿ ಬಂದಾಗ ಹೇಳಿದ್ದೇನೆ. ವಿಧಾನ ಪರಿಷ್ಯತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ ಅವರಿಗೆ ಹೇಳಿದ್ದೇನೆ....

ಗಂಡಸರಿಂದ ಲೂಟಿ ಮಾಡಿ ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ: ಶಾಸಕ ಸುರೇಶ್ ಬಾಬು

Dharwad News: ಧಾರವಾಡ: ಧಾರವಾಾಡದಲ್ಲಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈ ಸರಕಾರ ಅಧಿಕಾರಿಕ್ಕೆ ಬಂದು 2 ವರ್ಷ ಆಗ್ತಾ ಬಂದಿದೆ. ಕೇವಲ ಗ್ಯಾರಂಟಿಗೆ ಒತ್ತು ಕೊಡುತ್ತಿದೆ. ಗಂಡಸರಿಂದ ಲೂಟಿ ಮಾಡೋದು ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಮೈಕ್ರೋ ಪೈನಾನ್ಸ್ ಗಳ ಮುಖಾಂತರ ಸಾಲ ಕೊಡುತ್ತದೆ....

ಚಹಾ ಮಾಡುವಾಗ ಲೀಕ್‌ ಆದ ಪೈಪ್ ಲೀಕ್, ಸಿಲಿಂಡರ್ ಬ್ಲಾಸ್ಟ್: ಮೂವರು ಯುವಕರಿಗೆ ಗಂಭೀರ ಗಾಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಎಂಬಲ್ಲಿ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ್, ಸುಭಾಶ್, ಮಾಂಗಿಲಾಲ್ ಎಂಬ ಯುವಕರಿಗೆ ಗಾಯವಾಗಿದೆ. ಗಾಯಾಳುಗಳು ರಾಜಸ್ತಾನ ಮೂಲದವರಾಗಿದ್ದು, ಚಹಾ ಮಾಡುವ ಸಂದರ್ಭದಲ್ಲಿ ಪೈಪ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್...

Sandalwood News: ದರ್ಶನ್ ವಿಚಾರಣೆ ಏ.8ಕ್ಕೆ ಮುಂದೂಡಿಕೆ: ಪವಿತ್ರಾ ಜೊತೆ ಮಾತನಾಡದ ದಾಸ!

Sandalwood News: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾಮೀನು ಪಡೆದು ಹೊರಗಿರುವ 17 ಆರೋಪಿಗಳ ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಮಾಡಿದ್ದ ಎಲ್ಲಾ ಆರೋಪಿಗಳಿಗೂ ಫೆಬ್ರವರಿ 25 ರಂದು ವಿಚಾರಣೆಗೆ ಹಾಜರಾಗಿದ್ದರು. ಎ1 ಆರೋಪಿ ಪವಿತ್ರಾಗೌಡ ಮತ್ತು ಎ2 ಆರೋಪಿ ದರ್ಶನ್ ಸೇರಿದಂತೆ ಆ ಎಲ್ಲಾ ಆರೋಪಿಗಳಿಗೂ ನ್ಯಾಯಾಲಯ ವಿಚಾರಣೆ ನಡೆಸಿದ...

Health tips: ಸಂಧಿವಾತ ಮಂಡಿನೋವಿಗೆ ಈ ಮನೆಮದ್ದುಗಳೇ ಪರಿಹಾರ..!

Health tips: ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ, ಅವನ ದೇಹದಲ್ಲಿನ ಅಂಗಾಂಗಗಳು, ಮೂಳೆ ಎಲ್ಲವೂ ಶಕ್ತಿ ಕಳೆದುಕೊಳ್ಳುತ್ತಾ ಹೋಗುತ್ತದೆ. 10 ವರ್ಷಗಳ ಹಿಂದೆ ನೀವು ಗಟ್ಟಿಮುಟ್ಟಾಗಿದ್ದಿರಬಹುದು. ಆದರೆ ಆ ಗಟ್‌ಟಿತನ ಈಗಿರುವುದಿಲ್ಲ. ಇದು ಸಹಜ ಕೂಡ. ಹೀಗೆ ವಯಸ್ಸಾದಂತೆ ಸಂಧಿವಾತ ಶುರುವಾಗಿ, ಮಂಡಿನೋವು, ಸೊಂಟ ನೋವು ಎಲ್ಲ ಬರಲು ಶುರುವಾಗುತ್ತದೆ. ಹಾಗಾಗಿ ವೈದ್ಯರಾಗಿರುವ ಡಾ.ಕಿಶೋರ್ ಅವರು ಸಂಧಿವಾತಕ್ಕೆ...

Beauty Tips: ಹೀಗೆ ಮಾಡಿದರೆ ಡಾರ್ಕ್ ಸರ್ಕಲ್ ಅಪ್ಪಿ ತಪ್ಪಿಯೂ ನಿಮ್ಮ ಬಳಿ ಬರುವುದಿಲ್ಲ

Beauty Tips: ಹಲವರಿಗೆ ಡಾರ್ಕ್ ಸರ್ಕಲ್ ಹೆಚ್‌ಚಾಗಿ ಕಂಡು ಬರುತ್ತದೆ. ಏನೇ ಮನೆ ಮದ್ದು ಮಾಡಿದರೂ, ಆ ಕಣ್ಣಿನ ಸುತ್ತಲೂ ಇರುವ ಕಪ್ಪು ಕಲೆ ಹೋಗುವುದೇ ಇಲ್ಲ. ಹಾಗಾದ್ರೆ ಈ ಡಾರ್ಕ್ ಸರ್‌ಕಲ್ ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. ವೈದ್ಯೆಯಾಗಿರುವ ಡಾ.ದೀಪಿಕಾ ಅವರು ಈ ಬಗ್ಗೆ ವಿವರಿಸಿದ್ದಾರೆ. ಕಣ್ಣಿನ ಸುತ್ತಲೂ ಕಪ್ಪು ಕಲೆ ಬರಲು...

ಡಾ.ರವೀಂದ್ರ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಸಚಿವ ಚೆಲುವರಾಯಸ್ವಾಮಿ ಬೆಂಬಲಿಗರು

Political News: ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ರವರ ವಿರುದ್ಧ ಡಾ.ಎಚ್.ಎನ್. ರವೀಂದ್ರರವರು ಸುಳ್ಳು ಆರೋಪದ ಮೂಲಕ ಮಾನಹಾನಿ ವರ್ಚಸ್ಸಿನ ತೇಜೋವಧೆ,ಮಾನಸಿಕ ಹಿಂಸೆ ಮಾಡುತ್ತಿರುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ದೂರು ಸಲ್ಲಿಸಿದರು. ಸಚಿವ ಎನ್.ಚೆಲುವರಾಯಸ್ವಾಮಿ ರವರು ರಾಜ್ಯ ಹಾಗೂ ಮಂಡ್ಯ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img