Monday, August 31, 2026

Shakti collective

Health Tips: ಭಂಗು / ಕಪ್ಪುಕಲೆ PIGMENTATION ಸಮಸ್ಯೆ! ಪರಿಹಾರವೇನು..?

Health Tips: ಯಾರಿಗೆ ತಾನೇ ತಾವು ನೋಡಲು ಚೆಂದವಾಗಿರಬೇಕು. ಎಲ್ಲರ ಮಧ್ಯೆ ಅಟ್ರ್ಯಾಕ್ಟ್ ಆಗಿ ಕಾಣಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ..? ಆದರೆ ಕೆಲವರಿಗೆ ಮುಖದ ಮೇಲೆ ಭಂಗು, ಕಪ್ಪು ಕಲೆ ಕಾಣಿಸಿಕೊಳ್ಳುತ್ತದೆ. ಇದರಿಂದಲೇ ಅವರ ಅಂದವೆಲ್ಲ ಹಾಳಾಗಿ ಹೋಗುತ್ತದೆ. ಹಾಗಾಗಿ ನಾವಿಂದು ಭಂಗು, ಕಪ್ಪು ಕಲೆ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರ ಹೇಗೆ ಕಂಡುಕೊಲ್ಳಬೇಕು...

Health Tips: ಬಿಪಿಗೆ GOOD BYE! ಬಿಪಿ ನಿಯಂತ್ರಣಕ್ಕೆ ಸರಳ ಸಲಹೆಗಳು

Health Tips: ಮೊದಲೆಲ್ಲ ಹಲವರಲ್ಲಿ ಕೆಲವರಿಗೆ ಬಿಪಿ ಶುಗರ್ ಬರುತ್ತಿತ್ತು. ಆದರೆ ಇತ್ತೀಚೆಗೆ ಕೆಲವೇ ಕೆಲವರಿಗೆ ಬಿಪಿ ಬರುವುದಿಲ್ಲ, ಬಿಟ್ಟರೆ, ಸಣ್ಣ ವಯಸ್ಸಿನಲ್ಲೇ ಹಲವರು ಬಿಪಿಗೆ ಗುರಿಯಾಗುತ್ತಿದ್ದಾರೆ. 30 ವರ್ಷ ದಾಟುವುದಕ್ಕೂ ಮುಂಚೆ ಬಿಪಿ ವಕ್ಕರಿಸಿಬಿಡುತ್ತಿದೆ. ಹಾಗಾದ್ರೆ ಬಿಪಿಯನ್ನು ಹೇಗೆ ನಿಯಂತ್ರಿಸುವುದು ಅಂತಾ ತಿಳಿಯೋಣ ಬನ್ನಿ. ಡಾ.ಕಿಶೋರ್ ಅವರು ಬಿಪಿ ನಿಯಂತ್ರಣವನ್ನು ಮಾಡೋದು ಹೇಗೆ ಅಂತಾ...

Spiritual: ಮಹಾಶಿವರಾತ್ರಿಯ ವಿಶೇಷತೆ ಏನು? ಶಿವರಾಧನೆಯಿಂದ ಏನಾಗುತ್ತೆ?

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...

Mahashivaratri 2025: ಶಿವರಾತ್ರಿ ಜಾಗರಣೆ ಮಹತ್ವ! ಉಪವಾಸದ ಅರ್ಥ ಏನು?

Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ. ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...

Shivaratri 2025: ಮಾಘ ಮಾಸದ ಶಿವರಾತ್ರಿ ವಿಶೇಷತೆ ಏನು? 12 ಜ್ಯೋತಿರ್ಲಿಂಗ ನೋಡಿದ ಫಲ!

Shivaratri 2025: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿಯವರು ಮಾಘ ಮಾಸದಲ್ಲಿ ಬರುವ ಶಿವರಾತ್ರಿ ವಿಶೇಷತೆಗಳೇನು ಅನ್ನೋ ಬಗ್ಗೆ ಹೇಳಿದ್ದಾರೆ. ಪ್ರತೀ ತಿಂಗಳ ತ್ರಯೋದಶಿಯಂದು ಶಿವರಾತ್ರಿ ಇರುತ್ತದೆ. ಆ ಶಿವರಾತ್ರಿಯನ್ನು ಬರೀ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಆದರೆ ಮಾಘ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಶಿವರಾತ್ರಿ ಅಷ್ಟು ವಿಶೇಷತೆಯುಳ್ಳ ಶಿವರಾತ್ರಿಯಾಗಿದೆ. ಈ...

Spiritual: ಹೀಗೆ ಮಾಡಿದ್ರೆ ಐಶ್ವರ್ಯ ಸಂಪತ್ತು ನಿಮ್ಮದಾಗುತ್ತೆ!

Spiritual: ಜೀವನದಲ್ಲಿ ತಾನು ಉದ್ಧಾರವಾಗಬೇಕು. ಶ್ರೀಮಂತರಾಗಬೇಕು ಅನ್ನೋ ಬಯಕೆ ಯಾರಿಗಿರುವುದಿಲ್ಲ ಹೇಳಿ..? ಎಲ್ಲರೂ ಶ್ರೀಮಂತರಾಗಬಯಸುವವರೇ. ಆದರೆ ಎಲ್ಲರಿಗೂ ಶ್ರೀಮಂತಿಕೆ ಬರುವುದಿಲ್ಲ. ಯೋಗ್ಯತೆ ಬರಬೇಕು ಎಂದರೂ, ನಮಗೆ ಶ್ರೀಮಂತಿಕೆ ಅನುಭವಿಸುವ ಯೋಗವಿರಬೇಕು. ಅಂಥ ಯೋಗ ಬರಬೇಕು ಅಂದ್ರೆ ನಾವು ಕೆಲ ಕೆಲಸಗಳನ್ನು ಮಾಡಬೇಕು. ಹಾಗಾದ್ರೆ ಶ್ರೀಮಂತಿಕೆಗಾಗಿ ಏನು ಮಾಡಬೇಕು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕರಾದ ವಿಷ್ಣುದತ್ತ...

ಅಂಗನವಾಡಿ ಆಹಾರ ಅಕ್ರಮ ದಾಸ್ತಾನು: ಕಾಂಗ್ರೆಸ್‌ನಿಂದ ಬತುಲ್ ಕಿಲ್ಲೇದಾ ಸಸ್ಪೆಂಡ್

Hubli News: ಅಂಗನವಾಡಿಯಲ್ಲಿ ಮಕ್ಕಳಿಗಾಗಿ ಬರುತ್ತಿದ್ದ ಆಹಾರವನ್ನು ಸಂಗ್ರಹ ಮಾಡಿದ್ದ ಆರೋಪದಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಬತುಲ್ ಕಿಲ್ಲೇದಾ ಸಸ್ಪೆಂಡ್ ಆಗಿದ್ದಾರೆ. 2021ರ ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಿಲ್ಲೇದಾ ಸ್ಪರ್ಧಿಸಿದ್ದರು. ಇದೇ ಬತುಲ್ ಪತಿ ಫಾರೂಕ್ ತಮ್ಮ ಗೋದಾಮಿನಲ್ಲಿ ಅಂಗನವಾಡಿ ಮಕ್ಕಳಿಗೆ ಬರುತ್ತಿದ್ದ ಆಹಾರವನ್ನು ಸಂಗ್ರಹಿಸಿಟ್ಟಿದ್ದರು. ಕಳೆದ ವಾರ ಅಧಿಕಾರಿಗಳು ದಾಳಿ ನಡೆಸಿದಾಗ, ಈ...

Bellary News: ಬಳ್ಳಾರಿ ಜಿಲ್ಲೆಯ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು

Bellary News: ಬಳ್ಳಾರಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ, ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡು ಬಂದ ಹಿನ್ನೆಲೆ, 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಅಲ್ಲದೇ, ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ತಿಳಿಸಿದ್ದಾರೆ. ಸರ್ಕಾರಿ ಅತಿಥಿ ಸಭಾಂಗಣದಲ್ಲಿ...

ಬಿಜೆಪಿ ನಮ್ಮ ಗ್ಯಾರಂಟಿ ಬಗ್ಗೆ ಟೀಕಿಸಿ, ಅವರೇ ಬೇರೆ ಬೇರೆ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ: ಸಚಿವ ಸತೀಶ್

Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ‌ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...

ಡಿಕೆಶಿಗೆ ಸತೀಶ್ ಟಾಂಗ್: ಹೈಕಮಾಂಡ್ ತೀರ್ಮಾನ ಅಂತಿಮವೆಂದ ಸಚಿವರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ರೇಸ್ ನಲ್ಲಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆಗಾಗಿ ಸಮಯ ಕಾಯಬೇಕು. ವರಿಷ್ಠರು ಅಂತಿಮ ತೀರ್ಮಾನ ತಗೋತಾರೆ. ಸಂಪುಟ ಪುನರ್ರಚನೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img