Monday, August 31, 2026

Shakti collective

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದ್ರೆ ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ ಎಂದಿದ್ದಾರೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ. ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ...

Health Tips: ಪಿತ್ತಕೋಶದಲ್ಲಿ ಕಲ್ಲು! | ಕಾರಣಗಳು ಮತ್ತು ಪರಿಹಾರಗಳು!

Health Tips: ಕರ್ನಾಟಕ ಟಿವಿ ಹೆಲ್ತ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ರೋಗಗಳಿಗೆ ಸಂಬಂಧಿಸಿದ, ರೋಗಗಳ ಪರಿಹಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ನೀವು ನೋಡಿರಬಹುದು. ಅದೇ ರೀತಿ ನಾವಿಂದು ಪಿತ್ತಕೋಶದಲ್ಲಿ ಕಲ್ಲಿದ್ದರೆ, ಅದಕ್ಕೆ ಕಾರಣವೇನು ಎಂದು ಹೇಳಲಿದ್ದೇವೆ. ಡಾ. ಅರ್ಜುನ್ ಅವರು ಈ ಬಗ್ಗೆ ವಿವರಿಸಿದ್ದು, ಕಲ್ಲುಗಳ ಸೇವನೆಯಿಂದ ಕಲ್ಲಾಗುವುದಲ್ಲ. ಬದಲಾಗಿ ಬೇರೆಯದ್ದೇ ಕಾರಣಗಳಿಂದ ಪಿತ್ತಕೋಶದಲ್ಲಿ ಕಲ್ಲಾಗುತ್ತದೆ. ಆದರೆ...

ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ: ಸಚಿವ ಸಂತೋಷ್ ಲಾಡ್

Bengaluru News: ಬೆಂಗಳೂರು : ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ...

Advocate Amendment Bill 2025 ವಿರೋಧಿಸಿ ಮದ್ದೂರಿನಲ್ಲಿ ಕೋರ್ಟ್ ಬಹಿಷ್ಕರಿಸಿ ವಕೀಲರ ಪ್ರೊಟೆಸ್ಟ್

News: ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025 ಜಾರಿಯಾಗಿದ್ದು, ಎಲ್ಲ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ ವಕೀಲರೆಲ್ಲರೂ ಸೇರಿ, ಈ ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025ನ್ನು ವಿರೋಧಿಸಿ, ಕೋರ್ಟ್ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಈ ಬಿಲ್ ವಿರೋಧಿಸಲು ಕಾರಣವೇನು..?: ಈ ಬಿಲ್ ಪ್ರಕಾರ, ಒಂದು ಕೇಸ್ ಪಡೆದು ವಕೀಲರೊಬ್ಬರು ವಾದ ಮಂಡಿಸುತ್ತಿದ್ದರೆ, ಯಾರ...

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...

Sandalwood News: ಬಿಲ್ಲಾ ರಂಗ ಭಾಷಾ UPDATE.. ಕಿಚ್ಚನ ನಿರೀಕ್ಷೆಯ ಚಿತ್ರ ಶುರು

Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img