Tuesday, September 1, 2026

Shakti collective

Bengaluru News: 28 ಸಾವಿರ ದಂಡ ಕಟ್ಟಿದ PVR ! ಜಾಹಿರಾತು ತೋರಿಸಿದ್ದೇ ಎಫೆಕ್ಟ್

Bengaluru News: ಪಿವಿಆರ್ ಸಂಸ್ಕೃತಿ ಬಂದ ಮೇಲೆ ಬಹುತೇಕ ಜನರ ಲೈಫ್ ಸ್ಟೈಲ್ ಬದಲಾಗಿದ್ದು ಸುಳ್ಳಲ್ಲ. ಮಧ್ಯಮ ವರ್ಗ ಕೂಡ ಅದಕ್ಕೆ ತಕ್ಕಂತೆ ಕುಣಿಯತೊಡಗಿದ್ದೂ ಹೌದು. ಆದರೆ, ಎಲ್ಲೋ ಒಂದು ಕಡೆ ಪಿವಿಆರ್ ಗೆ ಸಿನಿಮಾ ನೋಡಲು ಹೋಗುವ ಸಿನಿಪ್ರಿಯರಿಗೆ ಸಾಕಷ್ಟು ಕಿರಿಕಿರಿ ಆಗುತ್ತಿದ್ದದ್ದು ನಿಜ. ಆ ಬಗ್ಗೆ ಆಗಾಗ ವರದಿ ಆಗಿದ್ದರೂ, ದೂರು...

ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಕೇಸ್: ಅಮಾನವೀಯ ಕೃತ್ಯ ಎಂದ ಸಚಿವ ಲಾಡ್

Dharwad News: ಧಾರವಾಡ: ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಇದು ಒಂದು ಅಮಾನವಿಯ‌ ಕೃತ್ಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತ ಸಮಾಜ ನಿರ್ಮಾಣ ಆಗಿದೆ ಎಂದು ಅನಿಸುತ್ತಿದೆ. ಹಿಂದೆ‌ ವಿಜಯಪುರದಲ್ಲಿ‌ ಕೂಡಾ ಒಬ್ಬನಿಗೆ ಥಳಿಸಿದ್ದ ಪ್ರಕರಣ ನಡೆದಿದೆ. ಇಲ್ಲಿ ಕಾರ್ಮಿಕರೇ ಅಲ್ಲಿ ಶವ‌...

ಮತ್ತೆ ಶುರುವಾಯ್ತು ಬಡ್ಡಿದಂಧೆಕೋರರ ಹಾವಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ವ್ಯಕ್ತಿ ಸಾವು

Hubli News: ರಾಜ್ಯದಲ್ಲಿ ಬಡ್ಡಿದಂಧೆಕೋರ ಹಾವಳಿ‌ಮತ್ತೆ ಮುಂದುವರೆದಿದ್ದು, ಅತೀ ಬಡ್ಡಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆಗೆ ಶರಣಾದವರು.ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಿದ್ದು ಶಿವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಾರ್ತಿಕ್ ಬಳ್ಳಾರಿ ಎಂಬುವವರ...

ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌ ಯುಗ ಆರಂಭ: ಇನ್ಮುಂದೆ ಪ್ರಯಾಣಿಕರಿಗಿಲ್ಲ ಚಿಲ್ಲರೆ ಕೊಡುವ ಟೆನ್ಶನ್

Political News: ಬಸ್‌ನಲ್ಲಿ ಓಡಾಡುವಾಗ ಕಿಸೆಯಲ್ಲಿ ಚಿಲ್ಲರೆ ಇಟ್ಟುಕೊಳ್ಳುವುದು ಇಷ್ಟು ದಿನ ಕಂಪಲ್ಸರಿ ಇತ್ತು. ಆದರೆ ಈಗ ಚಿಲ್ಲರೆಯ ಅವಶ್ಯಕತೆ ಇಲ್ಲ. ಯಾಕಂದ್ರೆ ಈಗ ಬಸ್‌ನಲ್ಲಿಯೂ ನಾವು ಗೂಗಲ್ ಪೇ, ಫೋನ್ ಪೇ ಬಳಸಬಹುದು. ಹಾಗಾಗಿ ಚಿಲ್ಲರೆ ಇರುವ ಅವಶ್ಯಕತೆ ಇಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌...

ಬೇಸಿಗೆಯಲ್ಲಿ ಚರ್ಮದ ಆರೈಕೆ | SUNSCREEN ಬಳಸಬೇಕೋ ಬೇಡವೋ?

Health Tips: ಬೇಸಿಗೆಗಾಲ ಶುರುವಾಗಿದೆ. ಇಂಥ ಸಮಯದಲ್ಲಿ ಬಿಸಿಲಿನ ಬೇಗೆಯಿಂದ ನಾವು ಹೇಗೆ ನಮ್ಮ ತ್ವಚೆಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಗೊಂದಲ ಇರುವುದು ಸಹಜ. ಹಾಗಾಗಿ ಡಾ.ದೀಪಿಕಾ ಅವರು ಬೇಸಿಗೆಯಲ್ಲಿ ನಾವು ಯಾವ ರೀತಿ ನಮ್ಮ ತ್ವಚೆಯ ಆರೈಕೆ ಮಾಡಬೇಕು ಎಂದು ವಿವರಿಸಿದ್ದಾರೆ. ಬೇಸಿಗೆಯಲ್ಲಿ ಮೊದಲನೇಯದಾಗಿ ನಾವು ನಮ್ಮ ದೇಹವನ್ನು ಹೈಡ್ರೇಟ್ ಮಾಡಬೇಕು ಅಂತಾರೆ ವೈದ್ಯರು. ಅಂದರೆ...

ಈ ಮೂರು ನಕ್ಷತ್ರ ಹೊಂದಿರುವವರು ಈ ರೀತಿ ಮಾಡುವುದು ಉತ್ತಮ!

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಬರಲಿದ್ದುಈ ದಿನ ಯಾವ ನಕ್ಷತ್ರವಿದೆ. ಯಾವ ನಕ್ಷತ್ರದವರು ಯಾವ ರೀತಿಯಾಗಿ ಶಿವನ ಪೂಜೆ ಮಾಡಬೇಕು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ಹೇಳಿದ್ದಾರೆ. ಪೂರ್ವಾಬಾದ್ರ ನಕ್ಷತ್ರದ ದಿನ ಶಿವರಾತ್ರಿ ಬಂದಿದೆ. ಮರುದಿನ ಧನಿಷ್ಠಾ ನಕ್ಷತ್ರ ಅದರ ಮರುದಿನ ಶತಭಿಷಾ ನಕ್ಷತ್ರವಾಗಿದೆ. ಹಾಗಾಗಿ ಈ ಮೂರು ರಾಶಿಯವರಿಗೆ ಯಾವ...

Bengaluru News: ಮಾಂಸಕ್ಕಾಗಿ ಹಸು-ಕುರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Bengaluru News: ಬೆಂಗಳೂರಿನ ಹೊರವಲಯದಲ್ಲಿ ಹಸು ಕುರಿಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ಮಾಂಸ ಮಾರಾಟಗಾರರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಆನೆಕಲ್ ತಾಲೂಕಿನ ಸರ್ಜಾಪುರದ ಅಡಿಗಾರನಹಳ್ಳಿ ನಿವಾಸಿ ಫೈರೋಜ್ ಬೇಗ್ ಹಾಗೂ ಅಡಿಗಾರ ಕಲ್ಲಹಳ್ಳಿ ಗ್ರಾಮದ ಸೈಯದ್ ರಿಸ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 2 ಕಾರು ಮತ್ತು 1 ಲಕ್ಷ ದುಡ್ಡು ಸೇರಿ 5 ಲಕ್ಷ ಮೌಲ್ಯದ...

Spiritual: ಈ 5 ಕೆಲಸಗಳನ್ನು ಮಾಡಿದ್ರೆ ಶಿವ ವಿಶೇಷ ವರವನ್ನು ಕೊಡುತ್ತಾನೆ!

Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...

ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮದುವೆ ಡೇಟ್ ಫಿಕ್ಸ್

Political News: ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮತ್ತು ಸಂಸದ ತೇಜಸ್ವಿ ಸೂರ್ಯ ಮದುವೆ ಫಿಕ್ಸ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಇವರಿಬ್ಬರ ಮದುವೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 5 ಮತ್ತು 6ರಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತೇಜಸ್ವಿ ಮತ್ತು ಶಿವಶ್ರೀ ವಿವಾಹ ನೆರವೇರಲಿದ್ದು, ಮಾರ್ಚ್ 6ರಂದು ಬೆಂಗಳೂರಿನ...

ಪ್ರಯಾಗ್‌ರಾಜನ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಕೇಂದ್ರ ಸಚಿವ ಜೋಶಿ ಕುಟುಂಬ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದವರು ಇಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೋಶಿ, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜದ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img