Tuesday, September 1, 2026

Shakti collective

Sandalwood News: ಕಾಟೇರನ ಹಿಂದಿಕ್ಕಿದ ಮ್ಯಾಕ್ಸ್! 72 ಗಂಟೆ, 10 ಕೋಟಿ ಸ್ಟ್ರೀಮಿಂಗ್!

Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ. ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...

ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣ: 26 ಜನರ ಬಂಧನ

Hubli News: ಹುಬ್ಬಳ್ಳಿ: ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರಿಂದ 26 ಜನರ ಬಂಧನವಾಗಿದ್ದು, ಎರಡು ವಾಹನ, 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ವಶಕ್ಕೆ ಪಡೆಯಲಾಗಿದೆ. ಶಿವಕುಮಾರ ದೇಸಾಯಿ, ಬಸವರಾಜ ಭದ್ರಶೆಟ್ಟಿ, ಮೊಹಮ್ಮದ್ ಗೌಸ್ ಖಲೀಫಾ, ಗೌತಮ್ ಸಿಂಗ್ ಠಾಕೂರ್, ಮಂಜುನಾಥ ಮಾದರ, ಫಕ್ಕೀರೇಶ ಹಲಗಿ, ಕೃಷ್ಣ ಮಾದರ, ರವಿ...

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. 49 ವರ್ಷದ ಟೆಕ್ಕಿಯೊಬ್ಬರು ಕಳೆದ 10 ವರ್ಷಗಳಿಂದ ಎಡ ಭುಜದ ನೋವಿನಿಂದ ಬಳಲುತ್ತಿದ್ದರು. ಆದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಯ ಕೈಗೊಂಡಿದ್ದರು. ಆದ್ರೆ ತದನಂತರ ಅವರಿಗೆ ಸಹಜವಾಗಿ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಕ್ರಮೇಣ ಭುಜದ ನೋವು ಹೆಚ್ಚಾಗುತ್ತಾ...

Sandalwood News: ನಿಮ್ಮ ಹಾರೈಕೆಯೇ ಬೆಳಕು! ಫ್ಯಾನ್ಸ್ ಗೆ ದಚ್ಚು ಪತ್ರ

Sandalwood News: ಅಂತೂ ಇಂತೂ ದರ್ಶನ್ ಇದೀಗ ಫುಲ್ ಆ್ಯಕ್ಟೀವ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ಅಲ್ಲಿದ್ದಾಗಲೇ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಎಲ್ಲೂ ಕೂಡ ರಿಯಾಕ್ಟ್ ಮಾಡಿರಲಿಲ್ಲ. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಒಂದು ವಿಡಿಯೋ...

Sandalwood News: ರಶ್ಮಿಕಾಗೆ ಮತ್ತೆ ಅದೃಷ್ಟ! ಸುಕುಮಾರ್ ಜೊತೆಯಾದ ಮಂದಣ್ಣ

Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...

ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ: ಮಾಜಿ ಸಿಎಂ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ. ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ‌ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...

ಚಿಕ್ಕಮಗಳೂರಿನಲ್ಲಿ ಮನೆ ಮೇಲೆ ಕಲ್ಲು ತೂರಾಟ ಕೇಸ್: 12 ಜನರ ಬಂಧನ

Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು. ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಒಬ್ಬರಿಗೊಬ್ಬರು ಗೌರವಿಸದಿರುವುದು....

Health Tips: ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ

Health Tips: ನೆಲ್ಲಿಕಾಯಿ ಅಂದ್ರೆ ಹಲವರಿಗೆ ಇಷ್ಟ. ಅದರಲ್ಲೂ ರಾಜಾ ನೆಲ್ಲಿಕಾಯಿ ಅಂದ್ರೆ, ಎಲ್ಲರೂ ಮುಗಿಬಿದ್ದು, ತಿನ್ನಲು ಇಷ್ಟ ಪಡ್ತಾರೆ. ಅದೇ ಬೆಟ್ಟದ ನೆಲ್ಲಿಕಾಯಿ ಅಂದ್ರೆ, ಅಷ್ಟಕ್ಕಷ್ಟೇ. ಯಾಕಂದ್ರೆ ಈ ಬೆಟ್ಟದ ನೆಲ್ಲಿಕಾಯಿ ತಿನ್ನಲು ಅಷ್ಟು ಟೇಸ್ಟಿಯಾಗಿ ಇರೋದಿಲ್ಲ. ಆದರೆ ಇದರಲ್ಲಿರುವ ಆರೋಗ್ಯಕರ ಗುಣಗಳು ಮಾತ್ರ ಬೆಟ್ಟದಷ್ಟು. ಹಾಗಾಗಿ ನಾವಿಂದು ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img