Tuesday, September 1, 2026

Shakti collective

ರೈಲಿನ ಮೂಲಕ ಬಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೋವಾ ಸಿಎಂ ಪ್ರಮೋದ್ ಸಾವಂತ್

News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...

Sandalwood News: ಚಿತ್ರ ವಿಮರ್ಶೆ: ನೋಡುಗರಲ್ಲಿ ಮಂದಹಾಸ ಬೀರಿದ ಸಿದ್ಲಿಂಗು!

Sandalwood News: ಚಿತ್ರ: ಸಿದ್ಲಿಂಗು 2 ನಿರ್ದೇಶನ: ವಿಜಯಪ್ರಸಾದ್ ನಿರ್ಮಾಣ: ಶ್ರೀ ಹರಿ, ರಾಜು ಶೇರಿಗಾರ್ ತಾರಾಗಣ: ಲೂಸ್ ಮಾದ ಯೋಗಿ, ಸೋನು ಗೌಡ, ಬಿ ಸುರೇಶ, ಸುಮನ್ ರಂಗನಾಥ್‌, ಪದ್ಮಜಾ ರಾವ್, ಸೀತಾ ಕೋಟೆ, ಮಂಜುನಾಥ್ ಹೆಗಡೆ ಇತರರು. ಮಂಗಳ ಅಂದರೆ ಜೀವ. ಜೀವನೇ ಇರದ ಮುಖ ಹೇಗೆ ನೋಡಲಿ... ಸಿದ್ಲಿಂಗು ಈ ರೀತಿ ಹೇಳುವ ಮೂಲಕ ಕಥೆ ಶುರುವಾಗುತ್ತೆ....

Health Tips: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣಿನ ಸೇವನೆಯಿಂದಾಗುವ ಲಾಭಗಳೇನು..?

Health Tips: ಕ್ರಿಸ್ಟೋಫರ್ ಕೊಲಂಬಸ್ ಪಪ್ಪಾಯಿ ಹಣ್ಣನ್ನು ಹಣ್ಣುಗಳ ರಾಣಿ ಅಂತಲೇ ಹೇಳುತ್ತಿದ್ದನಂತೆ. ಏಕೆಂದರೆ, ಪಪ್ಪಾಯಿ ಹಣ್ಣಿನಲ್ಲಿ ಅಷ್ಟು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಪಪ್ಪಾಯಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ. ಪಪ್ಪಾಯಿಯಲ್ಲಿ ಪೆಪಿನ್ ಹೆಸರಿನ ಅಂಶವಿರುವುದರಿಂದ ಪಪ್ಪಾಯಿ ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂಡಿ ಸೇವನೆಗೂ ಮುನ್ನ ಸೇವಿಸುವುದರಿಂದ...

Sandalwood News: ಭಾವುಕ ಪ್ರೇಮಕಥೆಯ ಪಯಣ: ಭುವನಂ ಗಗನಂ ಚಿತ್ರವಿಮರ್ಶೆ

Sandalwood News: ಚಿತ್ರ: ಭುವನಂ ಗಗನಂ ನಿರ್ಮಾಣ:ಎಂ.ಮುನೇಗೌಡ ನಿರ್ದೇಶನ:ಗಿರೀಶ್ ಮೂಲಿಮನಿ ತಾರಾಗಣ:ಪ್ರಮೋದ್, ಪೃಥ್ವಿ ಅಂಬರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್​ ಕುಮಾರ್, ಪೊನ್ನು ಅಶ್ವತಿ ಇತರರು. ನೀವು ಎಲ್ಲಿಗೆ ಹೋಗೋದು? ನಾನು ಕನ್ಯಾಕುಮಾರಿಗೆ ಹೋಗ್ತಾ ಇದೀನಿ... ನಾನು ಅಲ್ಲಿಗೇ ಬರ್ತೀನಿ... ಸಿನಿಮಾ ಶುರುವಾದ ಸ್ವಲ್ಪ ಹೊತ್ತಿಗೆ ಬರುವ ಆ ಇಬ್ಬರ ನಡುವಿನ ಸಂಭಾಷಣೆ ಇದು. ಅವರಿಬ್ಬರೂ ಕನ್ಯಾಕುಮಾರಿಯತ್ತ ಪಯಣ ಬೆಳೆಸುತ್ತಾರೆ. ಆ ಜರ್ನಿ...

Dr. Vidyashankar: ಕಿಡ್ನಿ ಪ್ರಾಬ್ಲಂ ಯಾರಿಗೆ ಹೆಚ್ಚು? ಹೆಂಗಸರಿಗಾ? ಗಂಡಸರಿಗಾ?

Health Tips: ಇತ್ತೀಚಿನ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇಂಥ ಸಮಸ್ಯೆಗಳು ಕಾಣಿಸಿಕೊಳ್ಳಲು ಕಾರಣವೇನು..? ಇದಕ್ಕೆ ಚಿಕಿತ್ಸೆ ಹೇಗೆ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಕರ್ನಾಟಕ ಟಿವಿ ಹೆಲ್ತ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಲವು ವೈದ್ಯರು ಬಂದು ವಿವರಿಸಿದ್ದಾರೆ. ಅದೇ ರೀತಿ ಇಂದು ಕಿಡ್ನಿ ಪ್ರಾಬ್ಲಮ್ ಪುರುಷರಿಗೆ ಹೆಚ್ಚಾ..? ಮಹಿಳೆಯರಿಗೆ ಹೆಚ್ಚಾ ಅನ್ನೋ ಬಗ್ಗೆ...

Political News: ಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ನವಲಗುಂದ ಶಾಸಕ ಕೋನರೆಡ್ಡಿ,  ಚುನಾವಣೆಯಲ್ಲಿ ಗೆದ್ದ 136 ಜನರಿಗೂ ಮಂತ್ರಿಯಾಗೋ ಬಯಕೆ ಇದ್ದೆ ಇರುತ್ತೆ. ಹಾಗೇ ನಮಗೂ ಮಂತ್ರಿಯಾಗಬೇಕು ಅನ್ನೋ ಬಯಕೆ ಇದೆ ಎಂದಿದ್ದಾರೆ. ಹೈಕಮಾಂಡ ನಮಗೆ ಮಂತ್ರಿ ಸ್ಥಾನ ನೀಡಿದ್ದರೆ ನಿಭಾಯಿಸೋ ಶಕ್ತಿ ಇದೆ. ಮಂತ್ರಿಮಂಡಳ ವಿಸ್ತರಣೆ ಕುರಿತು ಚರ್ಚೆಗಳ ನಡೆಯುತ್ತಿವೆ. ಆದರೆ ಇದರ ಬಗ್ಗೆ...

ನಾನು ಹೈದರಾಬಾದ್‌ನವಳು ಎಂದ ರಶ್ಮಿಕಾ: ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿ ಬೈದ ಕನ್ನಡಿಗರು

Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್‌ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್‌ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...

ಮಣಿಪುರದಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ: ಇದರ ಹಿಂದಿದೆ ಬಿಜೆಪಿಯ ದೊಡ್ಡ ಲೆಕ್ಕಾಚಾರ..?

Political News: ಕಳೆದ ಫೆಬ್ರವರಿ 9ರಂದು ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ ಫೆ 13ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಹಿಂದೆ ದೀರ್ಘಕಾಲದಿಂದ ಮುಖ್ಯಮಂತ್ರಿ ಆಗಿದ್ದರೂ ಸಹ ತಮ್ಮ ರಾಜ್ಯದಲ್ಲಿ ತಲೆದೂರಿದ್ದ ಜನಾಂಗೀಯ ಸಂಘರ್ಷವನ್ನು ನಿಯಂತ್ರಿಸುವುದರಲ್ಲಿ ಅವರು ವಿಫಲರಾದ್ದರು. ಈ ವಿಚಾರಕ್ಕೆ ನಿರಂತರ...

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

Chanakya Neeti: ಚಾಣಕ್ಯರ ಪ್ರಕಾರ ಮೂರ್ಖರು ಈ 5 ಗುಣಗಳನ್ನು ಹೊಂದಿರುತ್ತಾರೆ

Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...
- Advertisement -spot_img

Latest News

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ...
- Advertisement -spot_img