Spiritual: ಕೆಲವರಿಗೆ ಎಲ್ಲಾದರೂ ಹೋಗುವಾಗ ಪರ್ಫ್ಯೂಮ್ ಹಾಕಿಕೊಂಡು ಹೋಗುವ ಅಭ್ಯಾಸವಿರುತ್ತದೆ. ಬೇಸಿಗೆ ಗಾಲದಲ್ಲಿ ಬೆವರಿನ ವಾಸನೆ ಬರುತ್ತದೆ ಎಂಬ ಕಾರಣಕ್ಕೆ ಪರ್ಫ್ಯೂಮ್ ಹಾಕಲಾಗುತ್ತದೆ. ಆದರೆ ಹಲವರು ಪ್ರತಿದಿನ ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ. ಆದರೆ ಕೆಲ ನಂಬಿಕೆಗಳ ಪ್ರಕಾರ, ರಾತ್ರಿಯ ಹೊತ್ತು ಪರ್ಫ್ಯೂಮ್, ಬಾಡಿ ಸ್ಪ್ರೇ, ಸೆಂಟ್ ಬಳಸಬಾರದು. ಇದರಿಂದ ಅಡ್ಡ ಪರಿಣಾಮವಾಗುತ್ತದೆ. ನಕಾರಾತ್ಮಕ ಶಕ್ತಿಯ ಪ್ರಭಾವ...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ.
ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...
Health Tips: ಇತ್ತೀಚಿನ ದಿನಗಳಲ್ಲಿ ಸಂತಾನ ಹೀನತೆ ಸಮಸ್ಯೆ ಹೆಚ್ಚಾಗುತ್ತ ಹೋಗುತ್ತಿದೆ. ಕೆಲವರು ಮದುವೆನೂ ಬೇಡ, ಮಕ್ಕಳೂ ಬೇಡ ಅಂತಿದ್ದಾರೆ. ಮತ್ತೆ ಕೆಲವರು ಮದುವೆ ಸಾಕು ಮಕ್ಕಳು ಬೇಡ ಅಂತಿದ್ದಾರೆ. ಇನ್ನು ಕೆಲವರು ಮದುವೆಯಾಗಿ, ಮಕ್ಕಳು ಬೇಕು ಅಂತಿದ್ದರೂ ಕೂಡ, ಕಾರಣಾಂತರಗಳಿಂದ ಅವರಿಗೆ ಮಕ್ಕಳಾಗುತ್ತಿಲ್ಲ. ಇದಕ್ಕೆಲ್ಲ ಇಂದಿನ ಲೈಫ್ಸ್ಟೈಲ್ ಕಾರಣವಾಗಿದೆ. ಡಾ.ಆಂಜಿನಪ್ಪ ಅವರು ಪುರುಷರಲ್ಲಿ...
Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಪ್ರದೇಶದ ಅಲಾಬಾದ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ...
Health Tips: ಸಾಮಾನ್ಯವಾಗಿ ನಮಗೆ ಹೊಟ್ಟೆ ನೋವಾದಾಗ, ನಾವು ಗ್ಯಾಸ್ಟಿಕ್ ಸಮಸ್ಯೆ ಎಂದುಕೊಂಡೋ, ಅಥವಾ ತಿಂದಿದ್ದೇನಾದ್ರೂ ಹೆಚ್ಚು ಕಡಿಮೆಯಾಗಿರಬೇಕು ಎಂದು ಭಾವಿಸಿ ಸುಮ್ಮನಾಗುತ್ತೇವೆ. ಆದರೆ ನಿಮಗೆ ಈ ಹೊಟ್ಟೆ ನೋವು ಪದೇ ಪದೇ ಆಗುತ್ತಿದೆ. ಏನೇ ಮನೆ ಮದ್ದು ಮಾಡಿದರೂ ಹೊಟ್ಟೆ ನೋವು ಕಡಿಮೆಯಾಗುತ್ತಿಲ್ಲವೆಂದು ಎನ್ನಿಸಿದರೆ, ನೀವು ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುವುದು...
Kannada Fact Check: ಮಹಾಕುಂಭ ಮೇಳ ಶುರುವಾದಾಗಿನಿಂದ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಸುದ್ದಿ ಹರಡುತ್ತಲೇ ಇದೆ. ಕೆಲವು ಸತ್ಯವಾದರೆ, ಹಲವು ಸುಳ್ಳು ಸುದ್ದಿಗಳು. ಅದರಲ್ಲೂ ಎಐ ಬಂದ ಮೇಲೆ ಸುಳ್ಳು ಸುದ್ದಿಗಳ ಕಾಟ ಹೆಚ್ಚಾಗಿದೆ.
ಮಹಾ ಕುಂಭ ಮೇಳದಲ್ಲಿ ಒಂದೆರಡು ಸಲ ಅಗ್ನಿ ಅವಘಡ, ಮೌನಿ ಅಮಾವಾಸ್ಯೆಯಂದು ಸಾವು ನೋವು...
Kannada Fact Check: ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ಓರ್ವ ಮುಸುಧಾರಿ ವ್ಯಕ್ತಿ ನಡೆಯುತ್ತ ಬಂದು, ಬೈಕ್ನಲ್ಲಿ ಬಂದ ವ್ಯಕ್ತಿಯನ್ನು ನಿಲ್ಲಿಸಿ, ಒಂದು ಕಾಗದ ಕೊಟ್ಟು, ಈ ವಿಳಾಸ ಎಲ್ಲಿ ಬರತ್ತೆ ಎಂದು ಕೇಳುತ್ತಾನೆ. ಬೈಕ್ ಮೇಲಿದ್ದ ವ್ಯಕ್ತಿ, ಆ ಕಾಗದ ಓದಲು ಶುರು ಮಾಡಿ, ಹಿಪ್ನೋಟೈಸ್ ಆಗಿ,...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ. ಜನ ಸಾಮಾನ್ಯರು, ಬರೀ ಹಿಂದೂಗಳಷ್ಟೇ ಅಲ್ಲ. ಬದಲಾಗಿ ಕೆಲ ಮುಸ್ಲಿಂಮರು ಕೂಡ ಈ ಕುಂಭ ಮೇಳಕ್ಕೆ ಬರ್ತಿದ್ದಾರೆ. ಸೆಲೆಬ್ರಿಟಿಗಳು, ಶ್ರೀಮಂತ ಉದ್ಯಮಿಗಳೆಲ್ಲ ಕುಂಭ ಮೇಳಕ್ಕೆ ಬಂದು ಪುಣ್ಯ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...
ರಾಜ್ಯದಲ್ಲಿ ಮುಂದಿನ ಮೂರು ತಿಂಗಳ ಕಾಲ ಯಾವುದೇ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು...