Tuesday, September 1, 2026

Shakti collective

Sandalwood News: ಚಿರು ಹೇಳಿಕೆಗೆ ಭಾರೀ ಟೀಕೆ. ಮೆಗಾಸ್ಟಾರ್ ಲಿಂಗ ತಾರತಮ್ಯ?

Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...

Dharwad News: ಕೊನೆ ಕ್ಷಣದಲ್ಲಿ ರೈತನ ಕೈತಪ್ಪಿದ ಕಷ್ಟಪಟ್ಟು ಬೆಳೆದ ಬೆಳೆ, ಬೆಂಕಿ ಆಟಕ್ಕೆ ರೈತ ಕಂಗಾಲು

Dharwad News: ಕಡಲೆ ಹಾಗೂ ಹುರುಳಿ ಬೆಳೆ ರಾಶಿ ಮಾಡುವ ಉದ್ದೇಶದಿಂದ ಗ್ರಾಮದ ಹೊರವಲಯದಲ್ಲಿ ಒಟ್ಟಲಾದ ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಬೆಳೆ ಒಂದು ಕಡೆ ಕೂಡಿ ಬೆಳೆಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಬೆಳೆ ಕೊನೆ ಕ್ಷಣದಲ್ಲಿ ರೈತನ ಕೈ ತಪ್ಪಿ ಹೋಗುರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ...

Health Tips: ರಾತ್ರಿ ಹೊತ್ತು ಇಂಥ ಆಹಾರಗಳನ್ನು ಸೇವಿಸಬೇಡಿ, ಆರೋಗ್ಯ ಇಲ್ಲದಿದ್ದರೆ ಸಮಸ್ಯೆ ಗ್ಯಾರಂಟಿ

Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ ಆಳಿನಂತೆ ತಿನ್ನಬೇಕು ಎಂದು ಹೇಳಿದ್ದಾರೆ. ಇದರ ಅರ್ಥ ರಾತ್ರಿ ಮಲಗುವ ವೇಳೆ ಹೊಟ್ಟೆ ತುಂಬ ತಿನ್ನದೇ, ಲೈಟ್ ಆಗಿ, ಆರೋಗ್ಯಕರವಾದ ಆಹಾರ ಸೇವಿಸಬೇಕು ಎಂದು. ಹಾಗಾದ್ರೆ ರಾತ್ರಿ...

Sandalwood News: ಸಂಜನಾಗೆ ಮತ್ತೆ SOME ಕಷ್ಟ! ಸುಪ್ರೀಂ ಮೊರೆಗೆ ಸಿಸಿಬಿ ರೆಡಿ

Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...

Sandalwood News: ಫ್ಯಾನ್ ಕೊಟ್ಟ 72 ಕೋಟಿ ಆಸ್ತಿ! ಸಂಜಯ್ ದತ್ ಬೇಡ ಅಂದಿದ್ದೇಕೆ?

Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...

Chanakya Neeti: ಇಂಥ ಕೆಲಸ ಮಾಡುವಾಗ ಹಿಂಜರಿಕೆ ಬೇಡ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಕೆಲ ಕೆಲಸಗಳನ್ನು ಮಾಡುವಾಗ...

Recipe: ಫಟಾಫಟ್ ಆಗಿ ತಯಾರಿಸಬಹುದಾದ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ ಹಿಟ್ಟು, ಅರ್ಧ ಕಪ್ ರವಾ, 2 ಟೊಮೆಟೋ, 2 ಒಣಮೆಣಸು, ಉಪ್ಪು, ಎಣ್ಣೆ. ಮಾಡುವ ವಿಧಾನ: ಮೊದಲು ಅಕ್ಕಿ ಹಿಟ್ಟು, ರವಾ, ‘ಟೊಮೆಟೋ, ಉಪ್ಪು, ನೆನೆಸಿದ ಮೆಣಸನ್ನು ನೀರು ಹಾಾಕಿ ಮಿಕ್ಸಿಯಲ್ಲಿ ರುಬ್ಬಿ. ಈ ಹಿಟ್ಟನ್ನು ಮಿಕ್ಸಿಂಗ್ ಬೌಲ್‌ಗೆ ಹಾಕಿ ಕೊತ್ತೊಂಬರಿ ಸೊಪ್ಪು, ಕರಿಬೇವು, ಹಸಿಮೆಣಸು, ಈರುಳ್ಳಿ,...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅನ್ನ, 10ನೆನೆಸಿಟ್ಟ ಒಣಮೆಣಸು, 5ರಿಂದ 6 ಬೆಳ್ಳುಳ್ಳಿ, ಕೊಂಚ ಶುಂಠಿ, 1 ಈರುಳ್ಳಿ, ಬೀನ್ಸ್, ಕಾರ್ನ್, ಕ್ಯಾಪ್ಸಿಕಂ, ತುರಿದ ಕ್ಯಾರೆಟ್, ಸ್ಪ್ರಿಂಗ್ ಆನಿಯನ್, 1 ಸ್ಪೂನ್ ಪೆಪ್ಪರ್ ಪುಡಿ, ಸೋಯಾ ಸಾಸ್, ಚಿಲ್ಲಿ ಸಾಸ್, ಟೊಮೆಟೋ ಸಾಸ್, ವಿನೇಗರ್, ಉಪ್ಪು ಮಾಡುವ ವಿಧಾನ: ಮೊದಲು 15 ನಿಮಿಷ ಬಿಸಿ ನೀರಿನಲ್ಲಿ ನೆನೆಸಿಟ್ಟ...

Chanakya Neeti: ಇಂಥವರ ಸ್ನೇಹ ಎಂದಿಗೂ ಮಾಡಬೇಡಿ ಅಂತಾ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಸ್ನೇಹ ಮಾಡುವಾಗ ಎಂಥವರ ಸ್ನೇಹ...

ಮೆಟ್ರೋ ದರ ಏರಿಕೆ ಆಗಿದ್ಯಾಕೆ..? ಮಾಡಿದ್ಯಾರು..?: ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ ನೋಡಿ

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ ಮಾಡಿದ್ದು, ಮೆಟ್ರೋದಲ್ಲಿ ಓಡಾಡುವ ಬೆಂಗಳೂರಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳುತ್ತಲೇ ಬರುತ್ತಿದೆ. ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಉತ್ತರಿಸಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img