Monday, August 31, 2026

Shakti collective

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ

Political News: ಉತ್ತರಪ್ರದೇಶದ ಅಲಾಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಪೂರ್ಣ ಕುಂಭಮೇಳ ನಡೆಯುತ್ತಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇಂದು ಪ್ರಯಾಗರಾಜ್‌ಗೆ ಆಗಮಿಸಿದ್ದ ದ್ರೌಪದಿ ಮುರ್ಮುರನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಸ್ವಾಗತಿಸಿದರು. ಬಳಿಕ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿದರು. 144...

ನಟ ವಿಕಿ ಕೌಶಲ್ ಜೊತೆ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ

Bollywood News: ಪುಷ್ಪ 2 ಸಿನಿಮಾ ಸಕ್ಸಸ್ ನಂತರ, ನಟಿ ರಶ್ಮಿಕಾ ಮಂದಣ್ಣಗೆ ಬಾಲಿವುಡ್‌ನಿಂದಲೂ ಭರ್ಜರಿ ಆಫರ್ ಬರುತ್ತಲಿದೆ. ಸಲ್ಮಾನ್ ಖಾನ್ ಜೊತೆಯೂ ರಶ್ಮಿಕಾ ಕೆಲಸ ಮಾಡುತ್ತಿದ್ದು, ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗೆ ಸದ್ಯ ರಶ್ಮಿಕಾ ಯಾವ ಮೂವಿ ಶೂಟಿಂಗ್‌ಗೂ ಹೋಗುತ್ತಿಲ್ಲ. ಆದರೆ ಛಾವಾ ಸಿನಿಮಾ ಪ್ರಮೋಷನ್‌ಗೆ ಮಾತ್ರ ರಶ್ಮಿಕಾ ಕುಂಟುತ್ತ,...

ಭರ್ಜರಿಯಾಗಿ ನಡೆದ ‘ಸಿದ್ಲಿಂಗು 2’ ಪ್ರೀ-ರಿಲೀಸ್‍ ಇವೆಂಟ್‍: ಮೊದಲ ಬಾರಿ ವೇದಿಕೆ ಮೇಲೆ ವಿಜಿಗೆ ಮಾವ ಎಂದ ಯೋಗಿ

Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್‍ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್‍ ಬಂದು...

Sandalwood : ‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Sandalwood News: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್...

ಕೇಶ್ವಾಪುರ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ರೂಪಾಯಿ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕೇಶ್ವಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್‌ನಲ್ಲ ಈ ಹಣವನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ...

ರೈತ ಕಷ್ಟಪಟ್ಟು ಬೆಳೆದ ಕಡಲೆ ಬಣವಿಗೆ ಕಿಡಗೇಡಿಗಳಿಂದ ಬೆಂಕಿ.

Hubli News: ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಹೊಲದಲ್ಲಿ ಕಡಲೆ ಬೆಳೆದು ಜಮಿನೀನಲ್ಲಿ ಕಿತ್ತು ಬಣವಿ ಹಾಕಿದ್ದ ಕಡಲೆ ಬಣವಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಹೇಯ್ ಕೃತ್ಯ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಕಳೆದ ದಿನ‌ರಾತ್ರಿ ನಡೆದಿದ್ದು, ರೈತ ಬೆಚ್ಚಿಬಿದಿದ್ದಾನೆ. ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಕಡಲೆ ಬಣವಿಗೆ ಬೆಂಕಿ ಹಂಚಿ ಕಿಡಿಗೇಡಿಗಳು...

ಸಿಟಿ ಲೈಟ್ಸ್ ಗೆ ಅದ್ದೂರಿ ಮುಹೂರ್ತ: ಸಿನಿಮಾರಂಗಕ್ಕೆ ವಿಜಿ ಎರಡನೇ ಪುತ್ರಿ

Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...

Dharwad News: ಪೈಪ್‌ಲೈನ್ ಒಡೆದು ಗ್ಯಾಸ್ ಲೀಕ್ ಆಗಿ ರಸ್ತೆಯಲ್ಲೇ ಹೊತ್ತಿಕೊಂಡ ಬೆಂಕಿ

Dharwad News: ಧಾರವಾಡ: ಧಾರವಾಡದಲ್ಲಿ ಪೈಪ್‌ಲೈನ್‌ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್‌ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ. ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್‌ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...

ಕೊ*ಲೆಗೆ ಯತ್ನಿಸಿದ ರೌಡಿಶೀಟರ್ ಸೈಂಟಿಸ್ಟ್ ಮಂಜ್ಯಾನನ್ನ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು

Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...

ಮಹಾಕುಂಭಮೇಳಕ್ಕೆ ಹೋಗಲು ಹುಬ್ಬಲ್ಳಿಯಿಂದ ವಿವಿಧ ಮಾದರಿ ಬಸ್ ಬಿಡುಗಡೆ

Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್​​​ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್​​ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img