Monday, August 31, 2026

Shakti collective

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

Dharwad News: ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ವಿಚಾರಣಾಧೀನ ಖೈದಿ

Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ. ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...

ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿತ

Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ‌ಮಾಡಿದ್ದಾನೆ.. ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...

Recipe: ರಾತ್ರಿ ಊಟಕ್ಕೆ ತಯಾರಿಸಬಹುದಾದ ಗೋಬಿ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ತುರಿದ ಕ್ವಾಲಿ ಫ್ಲವರ್, 2 ಕಪ್ ಗೋದಿ ಹಿಟ್ಟು, ಅರ್ಧ ಕಪ್ ಕಡಲೆ ಹಿಟ್ಟು, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಆಮ್‌ಚೂರ್ ಪುಡಿ,  ಉಪ್ಪು, ಶುಂಠಿ- ಬೆಳ್ಳುಳ್ಳಿ- ಹಸಿಮೆಣಸಿನ ಪೇಸ್ಟ್, ಕೊತ್ತೊಂಬರಿ ಸೊಪ್ಪು, ವೋಮ, ಎಣ್ಣೆ, ತುಪ್ಪ. ಮಾಡುವ ವಿಧಾನ: ಒಂದು ಮಿಕ್ಸಿಂಗ್ ಬೌಲ್...

ನಕಾರಾತ್ಮಕ ಯೋಚನೆಯನ್ನು ದೂರ ಮಾಡಿ ನೆಮ್ಮದಿಯಾಗಿ ಬದುಕುವುದು ಹೇಗೆ..?

Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು ಸಾಧ್ಯವಾಗದೇ, ಜೀವ ಬಲಿ ಕೊಡುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಕಂಡು ಬರುವವರು ಸಮಸ್ಯೆಗೆ ಪರಿಹಾರ ಹುಡುಕದೇ, ಅದನ್ನೇ ಯೋಚಿಸುತ್ತ ಕೂರುವವರು. ಹಾಗಾಗಿ ನಾವಿಂದು ನಕಾಾರಾತ್ಮಕ ಯೋಚನೆಯನ್ನು ಹೇಗೆ...

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಪನೀರ್ ಪಕೋಡಾ ರೆಸಿಪಿ

Recipe: ಒಂದು ಕಪ್ ಪನೀರ್, ಒಂದು ಕಪ್ ಕಡಲೆ ಹಿಟ್ಟು, ಕಾಲು ಕಪ್ ಕಾರ್ನ್ ಫ್ಲೋರ್, ಕಾಲು ಕಪ್ ಅಕ್ಕಿ ಹಿಟ್ಟು, ಕೊಂಚ ಅರಿಶಿನ, 1 ಸ್ಪೂನ್ ಖಾರದ ಪುಡಿ, ಕೊಂಚ ವೋಮ, 1 ಸ್ಪೂನ್ ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಹಿಂಗು, ಕೊತ್ತೊಂಬರಿ ಸೊಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಪನೀರ್‌ನ್ನನು ಉದ್ದೂದ್ದ ಸ್ಲೀಸ್...

Health Tips: ಪ್ರತಿದಿನ ಅಖ್ರೋಟ್ ತಿಂದರೆ, ನಿಮಗಾಗಲಿದೆ ಅದ್ಭುತ ಆರೋಗ್ಯ ಲಾಭಗಳು

Health Tips: ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ನಟ್ಸ್ ಕೂಡ ಆರೋಗ್ಯಕ್ಕೆ ತುಂಬಾನೇ ಉತ್ತಮ. ಅದರಲ್ಲೂ ನಿಮ್ಮ ಮೆದುಳಿನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ದಿನಕ್ಕೆ ಎಷ್ಟು ಅಖ್ರೋಟ್ ಸೇವಿಸಬೇಕು. ಹೇಗೆ ಸೇವಿಸಬೇಕು. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ. ಅಖ್ರೋಟ್‌ನ್ನು ಹಾಗೆ...

3 ದಶಕಗಳ ಬಳಿಕ ದೆಹಲಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ, ಅಭಿನಂದಿಸಿದ ಬೊಮ್ಮಾಯಿ

Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...
- Advertisement -spot_img

Latest News

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...
- Advertisement -spot_img